ಪ್ರೀತಿಯ ವಿದ್ಯಾರ್ಥಿಗಳಿಗೆ ಮೀಡಿಯಾ ಚಾಣಕ್ಯ ವತಿಯಿಂದ ನಮಸ್ಕಾರಗಳು.SSC ವತಿಯಿಂದ ಗುಮಾಸ್ತ ಸೇರಿದಂತೆ 3713 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ (SSC CHSL Recruitment 2024 notification).
ಪ್ರೀತಿಯ ವಿದ್ಯಾರ್ಥಿಗಳಿಗೆ ಮೀಡಿಯಾ ಚಾಣಕ್ಯ ವತಿಯಿಂದ ನಮಸ್ಕಾರಗಳು.SSC ವತಿಯಿಂದ ಗುಮಾಸ್ತ ಸೇರಿದಂತೆ 3713 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ (SSC CHSL Recruitment 2024 notification).
Thank you for reading this post, don't forget to subscribe!ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಪಿಯುಸಿ ಪಾಸಾದವರಿಗೆ ಡಾಟಾ ಎಂಟ್ರಿ ಆಪರೇಟರ್ (SSC job requirement) ಸೇರಿದಂತೆ ಸುಮಾರು 3500ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ.
SSC CHSL Notification – 2024 ಪ್ರೀತಿಯ ವಿದ್ಯಾರ್ಥಿಗಳೇ ಕೇಂದ್ರ ಸರ್ಕಾರದಿಂದ ವಿವಿಧ ಇಲಾಖೆಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ನೇಮಕಾತಿಯಾಗಲು ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಇದೇ ಮೇ 7ನೇ ತಾರೀಕು ಅಂದರೆ 7ನೇ ಮೇ 2024 ಕೊನೆಯ ದಿನಾಂಕ ವಾಗಲಿದೆ.
SSC CHSL Recruitment 2024-
ನೇಮಕಾತಿ ಸಿಬ್ಬಂದಿ ಆಯೋಗ (SSC)
ನೇಮಕಾತಿ ಹುದ್ದೆ ಹೆಸರು- LDC ಮತ್ತು DEO
ಒಟ್ಟು ಹುದ್ದೆಗಳ ಸಂಖ್ಯೆ- 3713 ಹುದ್ದೆ
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ನಿಗದಿಪಡಿಸಿರುವ ದಿನಾಂಕ 01-08-2024 ಕ್ಕೆ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಪಿಯುಸಿ ಅಥವಾ 12ನೇ ತರಗತಿ ಅಥವಾ ಡಿಪ್ಲೋಮಾ ಅಥವಾ ಯಾವುದೇ ಒಂದು 10+2 ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕನಿಷ್ಠ 18 ವರ್ಷ ಪೂರೈಸಬೇಕು ಮತ್ತು ಗರಿಷ್ಠ 27 ವರ್ಷವನ್ನು ಮೇಲಿರಬಾರದು ಈ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎರಡು ಪರೀಕ್ಷೆಗಳು ಈ ಕೆಳಗಿನಂತಿವೆ
Tire 1: preliminary Examination
Tire 2: mains exam
ಬೇಕಾಗಿರುವ ಲಿಂಕ್ ಗಳು
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ ಹೇಳಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಒಂದು SSC ಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೂಲಕ ನೋಟಿಫಿಕೇಶನ್ ಅನ್ನು ಮಾಡಿಕೊಳ್ಳಬಹುದು.
SSC CHSL RECRUITMENT NOTIFICATION
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಧನ್ಯವಾದಗಳು ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…