ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೆ 2023 ನೇ ಸಾಲಿನ SSLC ಪರೀಕ್ಷೆ ಮುಕ್ತಾಯಗೊಂಡಿದ್ದು, ಇದೀಗ ಎಲ್ಲರ ಕಣ್ಣು ಫಲಿತಾಂಶದ ಮೇಲೆ ನೆಟ್ಟಿದೆ. ಈ ಕುರಿತಂತೆ ಮಹತ್ತ್ವದ ಮಾಹಿತಿಯೊಂದನ್ನು ಮಾನ್ಯ ಶಿಕ್ಷಣ ಸಚಿವರು ನೀಡಿದ್ದಾರೆ. ಹಾಗಾದರೆ ಆ ಮಾಹಿತಿ ಏನು, ಫಲಿತಾಂಶ ಯಾವಾಗ ಬರಲಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೆ 2023 ನೇ ಸಾಲಿನ SSLC ಪರೀಕ್ಷೆ ಮುಕ್ತಾಯಗೊಂಡಿದ್ದು, ಇದೀಗ ಎಲ್ಲರ ಕಣ್ಣು ಫಲಿತಾಂಶದ ಮೇಲೆ ನೆಟ್ಟಿದೆ. ಈ ಕುರಿತಂತೆ ಮಹತ್ತ್ವದ ಮಾಹಿತಿಯೊಂದನ್ನು ಮಾನ್ಯ ಶಿಕ್ಷಣ ಸಚಿವರು ನೀಡಿದ್ದಾರೆ. ಹಾಗಾದರೆ ಆ ಮಾಹಿತಿ ಏನು, ಫಲಿತಾಂಶ ಯಾವಾಗ ಬರಲಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಪಿಎಂ ವಿದ್ಯಾರ್ಥಿ ವೇತನ: ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ ₹20,000/- ! ಈಗಲೇ ಅರ್ಜಿ ಸಲ್ಲಿಸಿ.
ಸ್ನೇಹಿತರೆ ನಿಮಗೆಲ್ಲ ಗೊತ್ತಿರುವಂತೆ 10 ನೇ ತರಗತಿ ಫಲಿತಾಂಶವು ವಿದ್ಯಾರ್ಥಿ ಜೀವನದಲ್ಲಿ ಒಂದು ಮೈಲಿಗಲ್ಲು ಆಗಿರುತ್ತದೆ. ಏಕೆಂದರೆ ಈ ಹಂತದಲ್ಲಿ ವಿದ್ಯಾರ್ಥಿ ಜೀವನ ಸಾರ್ವಜನಿಕ ಸ್ಪರ್ಧೆಗೆ ತೆರೆದುಕೊಳ್ಳುತ್ತದೆ. ಇಲ್ಲಿಂದ ಅವನ ಮುಂದಿನ ಭವಿಷ್ಯ ರೂಪಿತಗೊಳ್ಳುತ್ತದೆ. ಹಾಗಾಗಿ ಸಹಜವಾಗಿ ಪ್ರತಿಯೊಬ್ಬ ವಿದ್ಯಾರ್ಥಿಯ SSLC ಪರೀಕ್ಷೆಯ ಫಲಿತಾಂಶದ ಬಗ್ಗೆ ಎಲ್ಲರಿಗೂ ಕುತೂಹಲ ಇರುತ್ತದೆ. ಹಾಗಾಗಿ 2023 ನೇ ಸಾಲಿನ ಪರೀಕ್ಷೆ ಫಲಿತಾಂಶದ ಬಗ್ಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ.
ಇದನ್ನೂ ಓದಿ: Good News! ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ಮುಂದಾದ ರಾಜ್ಯ ಸರ್ಕಾರ! ಯಾರಿಗೆ ಸಿಗಲಿದೆ ಲ್ಯಾಪ್ ಟಾಪ್?
ಇನ್ನು 10 ನೇ ತರಗತಿಯ ಫಲಿತಾಂಶದ ಬಗ್ಗೆ ಗುಡ್ ನ್ಯೂಸ್ ನೀಡಿರುವ ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಈ ಸಾಲಿನ 10 ನೇ ತರಗತಿಯ ಫಲಿತಾಂಶ ಮೇ ತಿಂಗಳ ಮೊದಲ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ಎಲ್ಲ ವಿಷಯಗಳ ಮೌಲ್ಯಮಾಪನ ಮುಗಿದಿದ್ದು, ರಿಸಲ್ಟ್ ಲಿಸ್ಟ ತಯಾರಿಸುವುದೊಂದೇ ಬಾಕಿ ಇದೆ. ಹಾಗಾಗಿ ಮೇ ತಿಂಗಳ ಮೊದಲ ವಾರದಲ್ಲಿ ಎಲ್ಲರೂ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ ಎಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…