ಭಾರತವು ಈಗ ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದ್ದು, ಭಾರತದ ಬತ್ತಳಕೆಯಲ್ಲಿ ಹಲವು ವಿನಾಶಕಾರಿ ಅಸ್ತ್ರಗಳಿವೆ. ಈಗ ಪ್ರಸ್ತುತ ಅಂತಹ ಭಯಾನಕ ಅಸ್ತ್ರಗಳಲ್ಲಿ ಇದೀಗ 'ಆಕಾಶ್ ' ಮಿಸೈಲ್ ಮತ್ತೊಂದು ದಾಖಲೆಯ ಮೂಲಕ ಭಾರತದ ಸೇನಾ ಶಕ್ತಿಯನ್ನು ಮತ್ತಷ್ಟು ಬಲಿಷ್ಟವಾಗಿಸಿದೆ.
ಸ್ನೇಹಿತರೇ ಯಾವುದೇ ದೇಶ ಸುಭದ್ರವಾಗಿ ಇರಬೇಕಾದರೆ ಅದರ ಮಿಲಿಟರಿ ಶಕ್ತಿ ಪ್ರಮುಖ ಪಾತ್ರ ವಹಿಸುತ್ತದೆ. ಸೈನ್ಯವು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಆಯುಧಗಳನ್ನು ಹೊಂದಿದಷ್ಟು ಅದು ಬಲಿಷ್ಠ ರಾಷ್ಟ್ರ ಎನಿಸಿಕೊಳ್ಳುತ್ತದೆ. ಭಾರತವು ಈಗ ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದ್ದು, ಭಾರತದ ಬತ್ತಳಕೆಯಲ್ಲಿ ಹಲವು ವಿನಾಶಕಾರಿ ಅಸ್ತ್ರಗಳಿವೆ. ಈಗ ಪ್ರಸ್ತುತ ಅಂತಹ ಭಯಾನಕ ಅಸ್ತ್ರಗಳಲ್ಲಿ ಇದೀಗ ‘ಆಕಾಶ್ ‘ ಮಿಸೈಲ್ ಮತ್ತೊಂದು ದಾಖಲೆಯ ಮೂಲಕ ಭಾರತದ ಸೇನಾ ಶಕ್ತಿಯನ್ನು ಮತ್ತಷ್ಟು ಬಲಿಷ್ಟವಾಗಿಸಿದೆ.
Thank you for reading this post, don't forget to subscribe!ಇತ್ತಿಚೆಗೆ ಭಾರತದ ವಾಯು ಸೇನೆಯು ಕೈಗೊಂಡ ಮಿಸೈಲ್ ಪರೀಕ್ಷೆಯಲ್ಲಿ ಆಕಾಶ್ ಮಿಸೈಲ್ ಏಕಕಾಲದಲ್ಲಿ 25 ಕಿಮೀ ವ್ಯಾಪ್ತಿಯ 4 ಟಾರ್ಗೆಟ್ ಗಳನ್ನು ಹೊಡೆದುರುಳಿಸುವ ಮೂಲಕ ಜಗತ್ತಿನ ಏಕೈಕ ಮತ್ತು ಅತ್ಯಾಧುನಿಕ ಮಿಸೈಲ್ ಎಂಬ ಖ್ಯಾತಿಗೆ ಪಾತ್ರವಾಗಿದೆ. ಮೂಲತಃ ಲಘುವ್ಯಾಪ್ತಿಯ ಟಾರ್ಗೆಟ್ ವಿನಾಶ ಮಾಡಲು ಈ ಮಿಸೈಲ್ ಬಳಸಲಾಗುತ್ತದೆ. ಈ ಮಿಸೈಲ್ ಗೆ ವಿದೇಶಗಳಿಂದ ಭಾರೀ ಬೇಡಿಕೆ ಇದ್ದು ಈ ಮಿಸೈಲ್ ಅನ್ನು ಭಾರತ ಹಲವು ದೇಶಗಳಿಗೆ ರಪ್ತು ಮಾಡುತ್ತದೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬ ಇದ್ದರೆ ರೈತರಿಗೆ ₹10,000 ಪರಿಹಾರ ಹಾಗೂ ಮಾಸಿಕ ಬಾಡಿಗೆ ನೀಡುವ ಸರ್ಕಾರದ ಹೊಸ ನಿಯಮ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸಾವಿರಾರು ಕುಟುಂಬಗಳು ಭೂಪರಿವರ್ತನೆ ಆದೇಶಗಳಿಲ್ಲದೆ ಮನೆಗಳನ್ನು ನಿರ್ಮಿಸಿಕೊಂಡು ನೆಲೆಸಿವೆ.ಇಂತಹ ಅಕ್ರಮ ನಿವೇಶನಗಳು ಮೂಲಭೂತ ಸೌಲಭ್ಯಗಳನ್ನು ಪಡೆಯುತ್ತಿದ್ದರೂ,…
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ…
ರೈತರಿಗೆ ಸರ್ಕಾರದ ಸಬ್ಸಿಡಿ ಹಣದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವ ಅವಕಾಶ. ಕೃಷಿ ಭಾಗ್ಯ ಯೋಜನೆಯಡಿ ಮಳೆ ನೀರು ಸಂಗ್ರಹಣೆಗಾಗಿ…
ಈ ಯೋಜನೆಯ ಮೂಲಕ, ಹೂಡಿಕೆದಾರರು ತಮ್ಮ ಹಣವನ್ನು ಸುರಕ್ಷಿತವಾಗಿ ಇರಿಸಬಹುದು ಮತ್ತು ಪ್ರತಿ ತಿಂಗಳ ಬಡ್ಡಿ ರೂಪದಲ್ಲಿ ಸ್ಥಿರ ಆದಾಯವನ್ನು…