ಭಾರತವು ಈಗ ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದ್ದು, ಭಾರತದ ಬತ್ತಳಕೆಯಲ್ಲಿ ಹಲವು ವಿನಾಶಕಾರಿ ಅಸ್ತ್ರಗಳಿವೆ. ಈಗ ಪ್ರಸ್ತುತ ಅಂತಹ ಭಯಾನಕ ಅಸ್ತ್ರಗಳಲ್ಲಿ ಇದೀಗ 'ಆಕಾಶ್ ' ಮಿಸೈಲ್ ಮತ್ತೊಂದು ದಾಖಲೆಯ ಮೂಲಕ ಭಾರತದ ಸೇನಾ ಶಕ್ತಿಯನ್ನು ಮತ್ತಷ್ಟು ಬಲಿಷ್ಟವಾಗಿಸಿದೆ.
ಸ್ನೇಹಿತರೇ ಯಾವುದೇ ದೇಶ ಸುಭದ್ರವಾಗಿ ಇರಬೇಕಾದರೆ ಅದರ ಮಿಲಿಟರಿ ಶಕ್ತಿ ಪ್ರಮುಖ ಪಾತ್ರ ವಹಿಸುತ್ತದೆ. ಸೈನ್ಯವು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಆಯುಧಗಳನ್ನು ಹೊಂದಿದಷ್ಟು ಅದು ಬಲಿಷ್ಠ ರಾಷ್ಟ್ರ ಎನಿಸಿಕೊಳ್ಳುತ್ತದೆ. ಭಾರತವು ಈಗ ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದ್ದು, ಭಾರತದ ಬತ್ತಳಕೆಯಲ್ಲಿ ಹಲವು ವಿನಾಶಕಾರಿ ಅಸ್ತ್ರಗಳಿವೆ. ಈಗ ಪ್ರಸ್ತುತ ಅಂತಹ ಭಯಾನಕ ಅಸ್ತ್ರಗಳಲ್ಲಿ ಇದೀಗ ‘ಆಕಾಶ್ ‘ ಮಿಸೈಲ್ ಮತ್ತೊಂದು ದಾಖಲೆಯ ಮೂಲಕ ಭಾರತದ ಸೇನಾ ಶಕ್ತಿಯನ್ನು ಮತ್ತಷ್ಟು ಬಲಿಷ್ಟವಾಗಿಸಿದೆ.
Thank you for reading this post, don't forget to subscribe!ಇತ್ತಿಚೆಗೆ ಭಾರತದ ವಾಯು ಸೇನೆಯು ಕೈಗೊಂಡ ಮಿಸೈಲ್ ಪರೀಕ್ಷೆಯಲ್ಲಿ ಆಕಾಶ್ ಮಿಸೈಲ್ ಏಕಕಾಲದಲ್ಲಿ 25 ಕಿಮೀ ವ್ಯಾಪ್ತಿಯ 4 ಟಾರ್ಗೆಟ್ ಗಳನ್ನು ಹೊಡೆದುರುಳಿಸುವ ಮೂಲಕ ಜಗತ್ತಿನ ಏಕೈಕ ಮತ್ತು ಅತ್ಯಾಧುನಿಕ ಮಿಸೈಲ್ ಎಂಬ ಖ್ಯಾತಿಗೆ ಪಾತ್ರವಾಗಿದೆ. ಮೂಲತಃ ಲಘುವ್ಯಾಪ್ತಿಯ ಟಾರ್ಗೆಟ್ ವಿನಾಶ ಮಾಡಲು ಈ ಮಿಸೈಲ್ ಬಳಸಲಾಗುತ್ತದೆ. ಈ ಮಿಸೈಲ್ ಗೆ ವಿದೇಶಗಳಿಂದ ಭಾರೀ ಬೇಡಿಕೆ ಇದ್ದು ಈ ಮಿಸೈಲ್ ಅನ್ನು ಭಾರತ ಹಲವು ದೇಶಗಳಿಗೆ ರಪ್ತು ಮಾಡುತ್ತದೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…