ಮಹಿಳೆಯರಿಗೆ ಸಬ್ಸಿಡಿಯಲ್ಲಿ 1.5 ಲಕ್ಷ ರೂಪಾಯಿ ಸಾಲ ! ಈಗಲೇ ಅರ್ಜಿ ಸಲ್ಲಿಸಿ

ಇದೀಗ ಈ ಯೋಜನೆಗಳಡಿ ಮಹಿಳೆಯರಿಗೆ 1.5 ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದೆ. ಹಾಗಾದರೆ ಯಾವ ಯೋಜನೆ ಅಡಿಯಲ್ಲಿ ಎಷ್ಟು ಸಾಲ ಮತ್ತು ಸಬ್ಸಿಡಿ ನೀಡಲಾಗುತ್ತಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅದರ ಮೂಲಕ ಮಹಿಳೆಯರನ್ನು ಸಬಲರನ್ನಾಗಿಸಲು ಪ್ರಯತ್ನಿಸುತ್ತಿದೆ.

Thank you for reading this post, don't forget to subscribe!

ಉದ್ಯೋಗೀನಿ, ಧನಶ್ರೀ,ಚೇತನ,ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ,ದೇವದಾಸಿ ಪುನರ್ವಸತಿ ಯೋಜನೆ ಹೀಗೆ ಮುಂತಾದ ಮಹಿಳಾ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸಲು ಕಾರ್ಯ ನಿರ್ವಹಿಸುತ್ತಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಇದೀಗ ಈ ಯೋಜನೆಗಳಡಿ ಮಹಿಳೆಯರಿಗೆ 1.5 ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದೆ. ಹಾಗಾದರೆ ಯಾವ ಯೋಜನೆ ಅಡಿಯಲ್ಲಿ ಎಷ್ಟು ಸಾಲ ಮತ್ತು ಸಬ್ಸಿಡಿ ನೀಡಲಾಗುತ್ತಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಉದ್ಯೋಗಿನಿ ಯೋಜನೆ ಅಡಿಯಲ್ಲಿ 1.5 ಲಕ್ಷ ರೂಪಾಯಿ ಸಹಾಯಧನ

ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಪ್ರಮುಖ ಯೋಜನೆಗಳಲ್ಲಿ ಒಂದಾದ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಹ ಮಹಿಳಾ ಫಲಾನುಭವಿಗಳಿಗೆ 3 ಲಕ್ಷ ರೂಪಾಯಿ ಸಾಲವನ್ನು ನೀಡಲಾಗುತ್ತಿದೆ.

ಇನ್ನು ಈ ಯೋಜನೆ ಅಡಿಯಲ್ಲಿ ಆಯ್ಕೆಯಾಗುವ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇಕಡಾ 50 ರಷ್ಟು ಧನಸಹಾಯ ಅಂದರೆ 1.5 ಲಕ್ಷ ರೂಪಾಯಿ ಸಹಾಯಧನವನ್ನು ಸರ್ಕಾರ ನೀಡಲಿದೆ ಇನ್ನುಳಿದ 1.5 ಲಕ್ಷ ರೂಪಾಯಿ ಮಾತ್ರ ಸಾಲದ ರೂಪದಲ್ಲಿ ಸಿಗಲಿದೆ.

ಇದನ್ನೂ ಓದಿ: ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅದೇ ರೀತಿಯಾಗಿ ಸಾಮಾನ್ಯ ವರ್ಗದ ಅರ್ಹ ಮಹಿಳೆಯರಿಗೆ ಶೇಕಡಾ 30 ರಷ್ಟು ಅಂದರೆ 90,000 ರೂಪಾಯಿ ಸಹಾಯಧನ ಸಿಗಲಿದೆ. ಇನ್ನುಳಿದ 2,10,000 ರೂಪಾಯಿ ಸಾಲದ ರೂಪದಲ್ಲಿ ಸಿಗಲಿದೆ. ಆದ್ದರಿಂದ ಮಹಿಳೆಯರು ಈ ಯೋಜನೆಯ ಭರಪೂರ ಲಾಭವನ್ನು ಪಡೆಯಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು?

ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಸಪ್ಟೆಂಬರ್ 21 ರ ಒಳಗಾಗಿ ಆನ್ಲೈನ್ ಮೂಲಕ ಕೆಳಗೆ ನೀಡಲಾಗಿರುವ ಸೇವಾ ಸಿಂಧು ಜಾಲತಾಣದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

https://sevasindhu.karnataka.gov.in/

ಮೇಲೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಹ ಫಲಾನುಭವಿಗಳನ್ನು ಮತಕ್ಷೇತ್ರವಾರು ಶಾಸಕರ ಸಮಿತಿಯಲ್ಲಿ ಆಯ್ಕೆ ಮಾಡಲಾಗುತ್ತದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

56 years ago