ಆತ್ಮೀಯ ರೈತರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗೆ ರಾಜ್ಯ ಸರ್ಕಾರವು ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾಗಿದ್ದ ರೈತರಿಗೆ ಬರ ಪರಿಹಾರ ಎಂದು ಮೂರು ಕಂತುಗಳಲ್ಲಿ ನೇರವಾಗಿ ಹಣ ಜಮಾ ಮಾಡಿತ್ತು. ಅಲ್ಲದೆ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕವಾಗಿ ಧನ ಸಹಾಯ ಮಾಡುವ ಉದ್ದೇಶದಿಂದ ಹೆಚ್ಚುವರಿ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
ಆತ್ಮೀಯ ರೈತರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗೆ ರಾಜ್ಯ ಸರ್ಕಾರವು ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾಗಿದ್ದ ರೈತರಿಗೆ ಬರ ಪರಿಹಾರ ಎಂದು ಮೂರು ಕಂತುಗಳಲ್ಲಿ ನೇರವಾಗಿ ಹಣ ಜಮಾ ಮಾಡಿತ್ತು. ಅಲ್ಲದೆ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕವಾಗಿ ಧನ ಸಹಾಯ ಮಾಡುವ ಉದ್ದೇಶದಿಂದ ಹೆಚ್ಚುವರಿ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
Thank you for reading this post, don't forget to subscribe!ಇದೀಗ ರಾಜ್ಯ ಸರ್ಕಾರ ರೈತರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಮುಂಬರುವ ದಿನಗಳಲ್ಲಿ ರೈತರಿಗೆ ನೀಡಲಾಗುತ್ತಿರುವ ಸಬ್ಸಿಡಿ ದರದಲ್ಲಿ ಏರಿಕೆ ಮಾಡುವ ಯೋಜನೆಯನ್ನು ಮಾನ್ಯ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ನಿನ್ನೆ ಬೆಳಗಾವಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಸುಳಿವು ನೀಡಿದ್ದಾರೆ.
ಇದನ್ನೂ ಓದಿ: ಸಾಲಮನ್ನಾ: ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ| ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಹೌದು ರೈತ ಮಿತ್ರರೇ, ರಾಜ್ಯ ಸರ್ಕಾರ ಇತ್ತೀಚೆಗೆ ಪೆಟ್ರೋಲ್,ಡೀಸೆಲ್ ಹಾಗೂ ಹಾಲಿನ ದರಗಳನ್ನು ಹೆಚ್ಚಿಸಿ ವಿಪಕ್ಷಗಳಿಂದ ಭಾರಿ ಟೀಕೆಗೆ ಗುರಿಯಾಗಿತ್ತು. ಗ್ಯಾರಂಟೀ ಯೋಜನೆಗಳಿಗೆ ಸಾರ್ವಜನಿಕರಿಗೆ ತೆರಿಗೆ ದಂಡ ಹಾಕುತ್ತಿರುವ ಸರ್ಕಾರ ಎಂದು ಪ್ರತಿ ಪಕ್ಷಗಳು ರಾಜ್ಯ ಸರ್ಕಾರವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದವು.
ಇದನ್ನೂ ಓದಿ: ಬೆಳೆ ಪರಿಹಾರ: ಮುಂದಿನ ವಾರದಲ್ಲಿ ಎಲ್ಲಾ ರೈತರ ಖಾತೆಗೆ 3,000 ಹಣ ಜಮಾ: ಸಚಿವ ಕೃಷ್ಣ ಬೈರೇಗೌಡ
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ “ರಾಜ್ಯದ ಅಭಿವೃದ್ಧಿಗೆ ಸರ್ಕಾರ ತೆರಿಗೆ ಹೆಚ್ಚಿಸುವುದು ಸಾಮಾನ್ಯ. ಯಾವುದೇ ಸರ್ಕಾರ ಬಂದರೂ ಅಭಿವೃದ್ಧಿಯ ಸಲುವಾಗಿ ತೆರಿಗೆ ಹೆಚ್ಚಿಸುತ್ತವೆ. ಅಂಥದರಲ್ಲಿ ಈ ಬಾರಿ ಕೇಂದ್ರ ಸರ್ಕಾರ ರಾಜಕ್ಕೆ ಅತಿ ಕಡಿಮೆ ಅನುದಾನವನ್ನು ಬಿಡುಗಡೆ ಮಾಡಿದ್ದು ಜನ ಕಲ್ಯಾಣ ಯೋಜನೆಗಳಿಗೆ ಭಾರಿ ಹೊಡೆತ ಬಿದ್ದಿದೆ. ಈ ಕಾರಣದಿಂದ ರಾಜ್ಯ ಸರಕಾರ ತೆರಿಗೆ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ” ಎಂದರು.
“ಅಲ್ಲದೇ ತೆರಿಗೆ ಹೆಚ್ಚಳದಿಂದ ರಾಜ್ಯದ ರೈತರಿಗೆ ಸಿಗುತ್ತಿರುವ ಸಬ್ಸಿಡಿ ದರಗಳು ಹೆಚ್ಚಾಗುತ್ತವೆ ಹಾಗೂ ಸರ್ಕಾರದಿಂದ ರೈತರಿಗೆ ಸಿಗುವ ಅನುದನದಲ್ಲಿಯೂ ಏರಿಕೆ ಉಂಟಾಗುತ್ತದೆ” ಎಂದು ಸೂಕ್ಷ್ಮವಾಗಿ ಬರಲಿರುವ ದಿನಗಳಲ್ಲಿ ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಸಬ್ಸಿಡಿ ದರ ಹೆಚ್ಚಿಸುವ ಯೋಜನೆಯ ಸುಳಿವು ನೀಡಿದ್ದಾರೆ.
ಇದನ್ನೂ ಓದಿ: FID Number: ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು FID ನಂಬರ್ ಕಡ್ಡಾಯ! ನಿಮ್ಮ FID ನಂಬರ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇನ್ನು ರಾಜ್ಯ ಸರ್ಕಾರ ಇತ್ತಿಚೆಗೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ ₹3,000 ರೂಪಾಯಿಯನ್ನು ಅರ್ಹ ರೈತರ ಖಾತೆಗೆ ಜಮಾ ಮಾಡುತ್ತಿದ್ದು ,ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಎಂಬುದನ್ನು ಚೆಕ್ ಮಾಡಲು ಕೆಳಗಿನ ಹಂತಗಳನ್ನು ಅನುಸರಿಸಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
https://parihara.karnataka.gov.in/service92/
ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಮೇಲೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ.
ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಲಿಂಕ್ ಲೋಡ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಕಾದು ನಂತರ ಪ್ರಯತ್ನಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…