Categories: information

ದೇಶದಾದ್ಯಂತ ದೀಪಾವಳಿಗೆ ಪಟಾಕಿ ಸಿಡಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧ!

ದೇಶದಾದ್ಯಂತ ದೀಪಾವಳಿಗೆ ಪಟಾಕಿ ಸಿಡಿಸದಂತೆ ಸುಪ್ರೀಂ ಕೋರ್ಟ್ ನಿರ್ಭಂಧ! ಸುಪ್ರೀಮ್ ಕೋರ್ಟ್ ಯಾಕೆ ಈ ತೀರ್ಪನ್ನು ಕೊಟ್ಟಿದೆ ಗೊತ್ತಾ?

Spread the love

ಇನ್ನೇನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಮನೆ ಮನೆಗಳಲ್ಲೂ ಹಬ್ಬದ ಸಂಭ್ರಮ ಉಂಟು ಮಾಡಲು ತಯಾರಾಗಿರುವ ಹೊಸ್ತಿಲಲ್ಲಿಯೇ ಸುಪ್ರೀಮ್ ಕೋರ್ಟ್ ನಿಂದ ಮಹತ್ವದ ತೀರ್ಪೊಂದು ಹೊರಬಿದ್ದಿದೆ.

Thank you for reading this post, don't forget to subscribe!

ಇತ್ತೀಚೆಗೆ ಪಟಾಕಿ ಸಿಡಿಸುವ ಕುರಿತು ಕೇಸ್ ಒಂದನ್ನ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಅದನ್ನು ಸಂಪೂರ್ಣವಾಗಿ ಚರ್ಚಿಸಿ ದೇಶದಾದ್ಯಂತ ತತ್ ಕ್ಷಣವೇ ಜಾರಿಗೆ ಬರುವಂತೆ ದೀಪಾವಳಿ ಅಂದು ಪಟಾಕಿ ಸಿಡಿಸದಂತೆ ತೀರ್ಪನ್ನು ನೀಡಿದೆ. ದೇಶದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ದೃಷ್ಟಿಯಿಂದ ಉಚ್ಚ ನ್ಯಾಯಾಲಯವು ಈ ತೀರ್ಪನ್ನ ನೀಡಿದೆ. ಜಾಗತೀಕರಣದಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಇಂಥದ್ದೊಂದು ಕ್ರಮ ಬಹಳ ಅವಶ್ಯಕವಾಗಿತ್ತು ಅಲ್ಲದೆ ಹಬ್ಬದ ಹೆಸರಿನಲ್ಲಿ ಪರಿಸರವನ್ನು ಹಾಳು ಮಾಡುವುದು ಎಷ್ಟು ಸರಿ ಎಂಬಂತಹ ಪ್ರಶ್ನೆಗಳು ಸುಪ್ರೀಂಕೋರ್ಟ್ ಎದುರಿಗಿದ್ದವು. ಈ ಎಲ್ಲ ಪ್ರಶ್ನೆಗಳನ್ನು ಸವಿವರವಾಗಿ ಚರ್ಚಿಸಿ ಸುಪ್ರೀಂ ಕೋರ್ಟ್ ಈ ನಿರ್ಧಾರಕ್ಕೆ ಬಂದಿತು.

ಮುಂಚೆ ಸುಪ್ರೀಂ ಕೋರ್ಟ್ ಈ ತೀರ್ಪನ್ನು ಕೇವಲ ರಾಷ್ಟ್ರದ ರಾಜಧಾನಿಯಾದ ದೆಹಲಿಗೆ ಮಾತ್ರ ಸೀಮಿತಗೊಳಿಸಿತ್ತು. ಆದರೆ ಈಗ ಹೊರಡಿಸಿರುವ ತೀರ್ಪಿನಲ್ಲಿ ಈ ಕ್ರಮವು ಇಡೀ ದೇಶದಾದ್ಯಂತ ಅನ್ವಯಿಸಲಿದೆ. ಇದರಿಂದ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಲಿದ್ದು ಅದರ ಜೊತೆಗೆ ಶುದ್ಧ ಗಾಳಿಯ ಪ್ರಮಾಣದಲ್ಲಿ ಏರಿಕೆ ಕಂಡು ಬರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ಉಸಿರಾಡಲು ಶುದ್ದಗಾಳಿಯ ಕೊರತೆ ಇದೆ ಅಂತದ್ದರಲ್ಲಿ ಪಟಾಕಿಯನ್ನು ಸೇರಿಸಿ ಅದರಿಂದ ಹೊಮ್ಮುವ ಹೊಗೆಯನ್ನು ವಾತಾವರಣಕ್ಕೆ ಬಿಡುವುದು ವಾಯುಮಾಲಿನ್ಯಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತದೆ. ಹಾಗಾಗಿ ಮುಂಚೆ ಸುಪ್ರೀಂ ಕೋರ್ಟ್ ಇದನ್ನು ದೆಹಲಿಯಲ್ಲಿ ನಿರ್ಬಂಧಿಸಿತ್ತು. ಪ್ರಸ್ತುತ ಈ ತೀರ್ಪು ದೇಶದಾದ್ಯಂತ ಅನ್ವಯಿಸಲಿದ್ದು ಪರಿಸರ ಪ್ರೇಮಿಗಳು ಈ ತೀರ್ಪನ್ನ ಸ್ವಾಗತಿಸಿದ್ದಾರೆ.

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago