ದೇಶದಾದ್ಯಂತ ದೀಪಾವಳಿಗೆ ಪಟಾಕಿ ಸಿಡಿಸದಂತೆ ಸುಪ್ರೀಂ ಕೋರ್ಟ್ ನಿರ್ಭಂಧ! ಸುಪ್ರೀಮ್ ಕೋರ್ಟ್ ಯಾಕೆ ಈ ತೀರ್ಪನ್ನು ಕೊಟ್ಟಿದೆ ಗೊತ್ತಾ?
ಇನ್ನೇನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಮನೆ ಮನೆಗಳಲ್ಲೂ ಹಬ್ಬದ ಸಂಭ್ರಮ ಉಂಟು ಮಾಡಲು ತಯಾರಾಗಿರುವ ಹೊಸ್ತಿಲಲ್ಲಿಯೇ ಸುಪ್ರೀಮ್ ಕೋರ್ಟ್ ನಿಂದ ಮಹತ್ವದ ತೀರ್ಪೊಂದು ಹೊರಬಿದ್ದಿದೆ.
Thank you for reading this post, don't forget to subscribe!ಇತ್ತೀಚೆಗೆ ಪಟಾಕಿ ಸಿಡಿಸುವ ಕುರಿತು ಕೇಸ್ ಒಂದನ್ನ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಅದನ್ನು ಸಂಪೂರ್ಣವಾಗಿ ಚರ್ಚಿಸಿ ದೇಶದಾದ್ಯಂತ ತತ್ ಕ್ಷಣವೇ ಜಾರಿಗೆ ಬರುವಂತೆ ದೀಪಾವಳಿ ಅಂದು ಪಟಾಕಿ ಸಿಡಿಸದಂತೆ ತೀರ್ಪನ್ನು ನೀಡಿದೆ. ದೇಶದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ದೃಷ್ಟಿಯಿಂದ ಉಚ್ಚ ನ್ಯಾಯಾಲಯವು ಈ ತೀರ್ಪನ್ನ ನೀಡಿದೆ. ಜಾಗತೀಕರಣದಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಇಂಥದ್ದೊಂದು ಕ್ರಮ ಬಹಳ ಅವಶ್ಯಕವಾಗಿತ್ತು ಅಲ್ಲದೆ ಹಬ್ಬದ ಹೆಸರಿನಲ್ಲಿ ಪರಿಸರವನ್ನು ಹಾಳು ಮಾಡುವುದು ಎಷ್ಟು ಸರಿ ಎಂಬಂತಹ ಪ್ರಶ್ನೆಗಳು ಸುಪ್ರೀಂಕೋರ್ಟ್ ಎದುರಿಗಿದ್ದವು. ಈ ಎಲ್ಲ ಪ್ರಶ್ನೆಗಳನ್ನು ಸವಿವರವಾಗಿ ಚರ್ಚಿಸಿ ಸುಪ್ರೀಂ ಕೋರ್ಟ್ ಈ ನಿರ್ಧಾರಕ್ಕೆ ಬಂದಿತು.
ಮುಂಚೆ ಸುಪ್ರೀಂ ಕೋರ್ಟ್ ಈ ತೀರ್ಪನ್ನು ಕೇವಲ ರಾಷ್ಟ್ರದ ರಾಜಧಾನಿಯಾದ ದೆಹಲಿಗೆ ಮಾತ್ರ ಸೀಮಿತಗೊಳಿಸಿತ್ತು. ಆದರೆ ಈಗ ಹೊರಡಿಸಿರುವ ತೀರ್ಪಿನಲ್ಲಿ ಈ ಕ್ರಮವು ಇಡೀ ದೇಶದಾದ್ಯಂತ ಅನ್ವಯಿಸಲಿದೆ. ಇದರಿಂದ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಲಿದ್ದು ಅದರ ಜೊತೆಗೆ ಶುದ್ಧ ಗಾಳಿಯ ಪ್ರಮಾಣದಲ್ಲಿ ಏರಿಕೆ ಕಂಡು ಬರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ಉಸಿರಾಡಲು ಶುದ್ದಗಾಳಿಯ ಕೊರತೆ ಇದೆ ಅಂತದ್ದರಲ್ಲಿ ಪಟಾಕಿಯನ್ನು ಸೇರಿಸಿ ಅದರಿಂದ ಹೊಮ್ಮುವ ಹೊಗೆಯನ್ನು ವಾತಾವರಣಕ್ಕೆ ಬಿಡುವುದು ವಾಯುಮಾಲಿನ್ಯಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತದೆ. ಹಾಗಾಗಿ ಮುಂಚೆ ಸುಪ್ರೀಂ ಕೋರ್ಟ್ ಇದನ್ನು ದೆಹಲಿಯಲ್ಲಿ ನಿರ್ಬಂಧಿಸಿತ್ತು. ಪ್ರಸ್ತುತ ಈ ತೀರ್ಪು ದೇಶದಾದ್ಯಂತ ಅನ್ವಯಿಸಲಿದ್ದು ಪರಿಸರ ಪ್ರೇಮಿಗಳು ಈ ತೀರ್ಪನ್ನ ಸ್ವಾಗತಿಸಿದ್ದಾರೆ.
. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ…
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…