Categories: information

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿ ಕುಳಿತು ನಿಮಗೆ ಬೇಕಾದ ಸರ್ವೇ ನಂ ಯಾರ ಹೆಸರಲ್ಲಿದೆ ಚೆಕ್ ಮಾಡಿ.

Spread the love

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ ಹೋಗಬೇಕಿಲ್ಲ.

Thank you for reading this post, don't forget to subscribe!

ಯಾರಿಗೂ ಕೇಳಬೇಕಿಲ್ಲ. ನಿಮ್ಮ ಮೊಬೈಲ್ ನಲ್ಲಿ ದಿಶಾಂಕ್ ಆಯಪ್ ( ದಿಶಾಂಕ್ ಆಪ್ ) ಬಳಸಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ಮಾಹಿತಿ

ಯಾವುದೇ ಜಮೀನು ಅಥವಾ ಆಸ್ತಿಯನ್ನು ಖರೀದಿಸುವಾಗ ಆ ಜಮೀನಿನ ನಿಜವಾದವರು ಎಂದು ತಿಳಿದುಕೊಳ್ಳುತ್ತೇವೆ. ಆ ಜಮೀನು ಖರೀದಿ ಮಾಡುತ್ತಿರುವವರ ಹೆಸರಿನಲ್ಲಿ ಪರಿಶೀಲಿಸುವುದು ಸಾಮಾನ್ಯ. ಅಷ್ಟೇ ಅಲ್ಲ ನೀವು ನಿಂತಿರುವ ಜಮೀನಿನ ಸರ್ವೆ ನಂಬರ್ ವಿವರವನ್ನು ಸಹ ದಿಶಾಂಕ್ ಆಯಪ್ ಮೂಲಕ ಸುಲಭವಾಗಿ ತಿಳಿದುಕೊಳ್ಳಬಹುದು.

ಏನಿದು ದಿಶಾಂಕ್ ಆಯಪ್? (ದಿಶಾಂಕ್ ಆಪ್ ಎಂದರೇನು)

ರಾಜ್ಯ ಸರ್ಕಾರದ ಇಲಾಖೆಯು ಈ ದಿಶಾಂಕ್ ಆಯಪ್ ಅನ್ನು ಪರಿಚಿಯಿಸಿದೆ. ಈ ಆಯಪ್ ಸಹಾಯದಿಂದ ಆಸ್ತಿಯ ವಿವರಗಳನ್ನೆಲ್ಲಾ ತಿಳಿದುಕೊಳ್ಳಬಹುದು. ನಾವು ನಿಂತಿರುವ ಸ್ಥಳದ ಸರ್ವೆ ನಂಬರ್ ಅಥವಾ ಇದು ಸರ್ಕಾರದ ಜಮೀನು/ಖಾಸಗಿ ಜಮೀನನ್ನು ತಿಳಿಸುತ್ತದೆ. ಪ್ರತಿ ಸರ್ವೆ ನಂಬರ್ ಗಳ ಗಡಿರೇಖೆ, ರಸ್ತೆ, ಕೆರೆ, ಕಾಲುವೆಗಳ ಗಡಿರೇಖೆ.

ದಿಶಾಂಕ್ ಆ್ಯಪ್? ಸಹಾಯದಿಂದ ಆಸ್ತಿಯ ವಿವರ ಹೇಗೆ ನೋಡಬೇಕು?

1.)ಮೊದಲು ನಿಮ್ಮ ಮೊಬೈಲ್ ನಲ್ಲಿರುವ  ಗೂಗಲ್ ಪ್ಲೇ ಸ್ಟೋರ್ ಅಥವಾ ಗೂಗಲ್ ನಲ್ಲಿ  Dishaank ಎಂದು ಟೈಪ್ ಮಾಡಬೇಕು. ಆಗ Dishaank app on google play ಮೇಲೆ ಕ್ಲಿಕ್ ಮಾಡಬೇಕು.   ಅಥವಾ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.ksrsac.sslr&hl=en_IN&gl=US

2) ಆ್ಯಪ್ ಓಪನ್ ಮಾಡಿದ ಬಳಿಕ ಅಲ್ಲಿ ನೀವು ಭಾಷೆಯನ್ನು ಆಯ್ಕೆ ಮಾಡಬಹುದು.

3). ಮುಂದೆ ನಿಮ್ಮ ಹೆಸರು ಮತ್ತು ಇಮೇಲ್ ಐಡಿ ಯನ್ನು ನಮೂದಿಸಿ ಅದರ ಜೊತೆ ಮೊಬೈಲಿನ ನಂಬರ್  ಹಾಕಿ otp ಮೇಲೆ ಕ್ಲಿಕ್ ಮಾಡಿ

4)ಆಗ ನೀವು ಇದ್ದ ಸ್ಥಳ ಅಂದರೆ ಯಾವ ಸರ್ವೆ ನಂಬರ್ ನಲ್ಲಿರುತ್ತೀರೋ ಅಲ್ಲಿ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲ ಅಕ್ಕಪಕ್ಕದ ಸರ್ವೆ ನಂಬರ್ ಸಹ ಕಾಣಿಸಿಕೊಂಡಿದೆ. ಸರ್ವೇ ನಂಬರ್ ಮೇಲೆ ಕ್ಲಿಕ್ ಮಾಡಿ

5) ಆಗ ನೀವುಜಿಲ್ಲೆ ತಾಲೂಕು ಹೋಬಳಿ ಗ್ರಾಮ ಅದರ ಜೊತೆ ದಯವಿಟ್ಟು ಸರ್ವೇ ನಂಬರ್ ನೊಂದಿಸಿ.

ಹೆಚ್ಚಿನ ವಿವರಗಳ ಮೇಲೆ ಕ್ಲಿಕ್ ಮಾಡಿ ಸರ್ನೋಕ್ ಸಂಖ್ಯೆ ಸ್ಟಾರ್ ಇದ್ದರೆ ಸ್ಟಾರ್, ಸಂಖ್ಯೆ ಇದ್ದರೆ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು, ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಂಡ ಮೇಲೆ ಕ್ಲಿಕ್ ಮಾಡಿ. ಆಗ ಆ ಜಮೀನಿನ ಯಾರಿದ್ದಾರೋ ಅವರ ಹೆಸರು, ಜಮೀನಿನ ವಿಸ್ತೀರ್ಣ, ಭೂವಿಯ ವಿಧ, ಆ ಭೂಮಿಗೆ ನ್ಯಾಯಾಲಯ ಯಾವುದಾದರೂ ತಡೆಯಾಜ್ಞೆ ಇದೆಯೇ ಎಂಬುದು ಸೇರಿದಂತೆ ಇನ್ನಿತರೆ ಮಾಹಿತಿ ಕಾಣಿಸಿಕೊಂಡಿದೆ.

ಬಲಗಡೆಯಿರುವ ನಾಲ್ಕು ಲೈನ್ ಸರ್ಕಲ್ ನಲ್ಲಿ ಕ್ಲಿಕ್ ಮಾಡಿದರೆ ನಕ್ಷೆ ಸೂಚಿ ಇನ್ನೊಂದು ಪರದೆ ತೆರೆಯುತ್ತದೆ. ಅಲ್ಲಿ ನೀವು ರಾಜ್ಯದ ಗಡಿ, ಎಲ್ಲಿ ಜಿಲ್ಲೆ, ತಾಲೂಕು, ಗ್ರಾಮದ ಗಡಿ, ಬೆಟ್ಟ, ನದಿ, ಟ್ಯಾಂಕ್ ರಸ್ತೆ, ರೈಲು ಮಾರ್ಗವನ್ನು ಆಯ್ಕೆ ಮಾಡಲಾಗುತ್ತದೆ ಮಾಡಿಕೊಂಡು ನೋಡಿಕೊಳ್ಳಬಹುದು.

ಯಾವುದೇ ಆಸ್ತಿ ಖರೀದಿಸಲು ಮುಂಚಿತವಾಗಿ ಈ ವಿವರಗಳನ್ನು ತಿಳಿದುಕೊಳ್ಳುವುದು ಒಳ್ಳೆಯದು. ನೀವು ಜಮೀನು ಖರೀದಿ ಮಾಡುವುದನ್ನು ಮುಂಚಿತವಾಗಿ ಪರಿಶೀಲಿಸುವುದು ಉತ್ತಮ. ಇಲ್ಲಿ ನಕಾಶೆ ಸಾಂಕೇತಿಕವಾದದ್ದು, ಮಾಹಿತಿಗಾಗಿ ಬಳಸಿಕೊಳ್ಳಲು ಬೇರೆ ಇಲಾಖೆಯು ಈ ದಿಶಾಂಕ್ ಆಯಪ್ ಕಾಣಿಸಿದೆ.

ಓದುಗರಲ್ಲಿ ವಿನಂತಿ,

ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago