T-20 ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದ ಸೂರ್ಯ ಕುಮಾರ್ ಯಾದವ್! ಅಷ್ಟಕ್ಕೂ ಸೂರ್ಯ ಕುಮಾರ್ ಮಾಡಿದ್ದು ಅದೆಂಥ ದಾಖಲೆ ಗೊತ್ತಾ !

ಸ್ನೇಹಿತರೆ ಟಿ ಟ್ವೆಂಟಿ ಎಂದರೆ ಅದೊಂದು ರೋಮಾಂಚನಕಾರಿಯಾದ ಮನರಂಜನೆ ಭರಿತವಾದ ಕ್ರಿಕೆಟ್ನ ವಿಭಾಗವಾಗಿದೆ. ಅದರಲ್ಲೂ ಕೆಲವೇ ಕೆಲವು ಸೀಮಿತ ಓವರ್ ಗಳ ಈ ಆಟದಲ್ಲಿ ಆಟಗಾರ ಶತಕ ಬಾರಿಸಿದಾಗ ಸಿಗುವ ಭರಪೂರ ಮನರಂಜನೆ ಏಕದಿನ ಕ್ರಿಕೆಟ್ ಅಥವಾ ಟೆಸ್ಟ್ ಕ್ರಿಕೆಟ್ ನಲ್ಲಿ ಸಿಗುವುದು ಕಡಿಮೆ. ಇಂತಹ ಮನರಂಜನೆ ಭರಿತವಾದ ಕ್ರಿಕೆಟ್ ವಿಭಾಗದಲ್ಲಿ ಇದೀಗ ಮತ್ತೊಬ್ಬ ಭಾರತೀಯ ಟಿ20 ಇತಿಹಾಸದಲ್ಲಿ ಯಾರು ಮಾಡದ ಸಾಧನೆ ಒಂದನ್ನ ಮಾಡಿದ್ದಾನೆ. ಹಾಗಾದರೆ ಯಾರು ಆ ಆಟಗಾರ, ಅವನು ಮಾಡಿದ್ದು ಅದೆಂತ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಸ್ನೇಹಿತರೆ T-20 ಎಂದರೆ ಅದೊಂದು ರೋಮಾಂಚನಕಾರಿಯಾದ ಮನರಂಜನೆ ಭರಿತವಾದ ಕ್ರಿಕೆಟ್ನ ವಿಭಾಗವಾಗಿದೆ. ಅದರಲ್ಲೂ ಕೆಲವೇ ಕೆಲವು ಸೀಮಿತ ಓವರ್ ಗಳ ಈ ಆಟದಲ್ಲಿ ಆಟಗಾರ ಶತಕ ಬಾರಿಸಿದಾಗ ಸಿಗುವ ಭರಪೂರ ಮನರಂಜನೆ ಏಕದಿನ ಕ್ರಿಕೆಟ್ ಅಥವಾ ಟೆಸ್ಟ್ ಕ್ರಿಕೆಟ್ ನಲ್ಲಿ ಸಿಗುವುದು ಕಡಿಮೆ. ಇಂತಹ ಮನರಂಜನೆ ಭರಿತವಾದ ಕ್ರಿಕೆಟ್ ವಿಭಾಗದಲ್ಲಿ ಇದೀಗ ಮತ್ತೊಬ್ಬ ಭಾರತೀಯ ಟಿ20 ಇತಿಹಾಸದಲ್ಲಿ ಯಾರು ಮಾಡದ ಸಾಧನೆ ಒಂದನ್ನ ಮಾಡಿದ್ದಾನೆ. ಹಾಗಾದರೆ ಯಾರು ಆ ಆಟಗಾರ, ಅವನು ಮಾಡಿದ್ದು ಅದೆಂತ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಸ್ನೇಹಿತರೆ ಆ ಆಟಗಾರನ ಹೆಸರು ಸೂರ್ಯ ಕುಮಾರ್ ಯಾದವ್. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಎರಡನೇ ಅಂತರಾಷ್ಟ್ರೀಯ T-20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಶತಕ ಬಾರಿಸುವ ಮೂಲಕ ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಶತಕ ಅಂದರೆ ಒಟ್ಟು ನಾಲ್ಕು ಶತಕಗಳನ್ನು ಸಿಡಿಸಿದ ವಿಶ್ವದ ದ್ವಿತೀಯ ಆಟಗಾರ ಎಂದು ಖ್ಯಾತಿ ಪಡೆದರು. ಅವರಿಗೂ ಮುಂಚೆ ಭಾರತದ ಮತ್ತೊರ್ವ ಆಟಗಾರರಾದ ರೋಹಿತ್ ಶರ್ಮ ಅವರು ಈ ದಾಖಲೆಯನ್ನು ಮಾಡಿದ್ದರು. ಅಲ್ಲಿಗೆ ಕ್ರಿಕೆಟ್ ಲೋಕದ ಮತ್ತೊಂದು ಪ್ರಸಿದ್ಧ ವಿಭಾಗವಾದ ಟಿ20 ಅಲ್ಲಿ ಭಾರತದ ಆಟಗಾರರು ಮತ್ತೊಮ್ಮೆ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago