T-20 ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದ ಸೂರ್ಯ ಕುಮಾರ್ ಯಾದವ್! ಅಷ್ಟಕ್ಕೂ ಸೂರ್ಯ ಕುಮಾರ್ ಮಾಡಿದ್ದು ಅದೆಂಥ ದಾಖಲೆ ಗೊತ್ತಾ !

ಸ್ನೇಹಿತರೆ ಟಿ ಟ್ವೆಂಟಿ ಎಂದರೆ ಅದೊಂದು ರೋಮಾಂಚನಕಾರಿಯಾದ ಮನರಂಜನೆ ಭರಿತವಾದ ಕ್ರಿಕೆಟ್ನ ವಿಭಾಗವಾಗಿದೆ. ಅದರಲ್ಲೂ ಕೆಲವೇ ಕೆಲವು ಸೀಮಿತ ಓವರ್ ಗಳ ಈ ಆಟದಲ್ಲಿ ಆಟಗಾರ ಶತಕ ಬಾರಿಸಿದಾಗ ಸಿಗುವ ಭರಪೂರ ಮನರಂಜನೆ ಏಕದಿನ ಕ್ರಿಕೆಟ್ ಅಥವಾ ಟೆಸ್ಟ್ ಕ್ರಿಕೆಟ್ ನಲ್ಲಿ ಸಿಗುವುದು ಕಡಿಮೆ. ಇಂತಹ ಮನರಂಜನೆ ಭರಿತವಾದ ಕ್ರಿಕೆಟ್ ವಿಭಾಗದಲ್ಲಿ ಇದೀಗ ಮತ್ತೊಬ್ಬ ಭಾರತೀಯ ಟಿ20 ಇತಿಹಾಸದಲ್ಲಿ ಯಾರು ಮಾಡದ ಸಾಧನೆ ಒಂದನ್ನ ಮಾಡಿದ್ದಾನೆ. ಹಾಗಾದರೆ ಯಾರು ಆ ಆಟಗಾರ, ಅವನು ಮಾಡಿದ್ದು ಅದೆಂತ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಸ್ನೇಹಿತರೆ T-20 ಎಂದರೆ ಅದೊಂದು ರೋಮಾಂಚನಕಾರಿಯಾದ ಮನರಂಜನೆ ಭರಿತವಾದ ಕ್ರಿಕೆಟ್ನ ವಿಭಾಗವಾಗಿದೆ. ಅದರಲ್ಲೂ ಕೆಲವೇ ಕೆಲವು ಸೀಮಿತ ಓವರ್ ಗಳ ಈ ಆಟದಲ್ಲಿ ಆಟಗಾರ ಶತಕ ಬಾರಿಸಿದಾಗ ಸಿಗುವ ಭರಪೂರ ಮನರಂಜನೆ ಏಕದಿನ ಕ್ರಿಕೆಟ್ ಅಥವಾ ಟೆಸ್ಟ್ ಕ್ರಿಕೆಟ್ ನಲ್ಲಿ ಸಿಗುವುದು ಕಡಿಮೆ. ಇಂತಹ ಮನರಂಜನೆ ಭರಿತವಾದ ಕ್ರಿಕೆಟ್ ವಿಭಾಗದಲ್ಲಿ ಇದೀಗ ಮತ್ತೊಬ್ಬ ಭಾರತೀಯ ಟಿ20 ಇತಿಹಾಸದಲ್ಲಿ ಯಾರು ಮಾಡದ ಸಾಧನೆ ಒಂದನ್ನ ಮಾಡಿದ್ದಾನೆ. ಹಾಗಾದರೆ ಯಾರು ಆ ಆಟಗಾರ, ಅವನು ಮಾಡಿದ್ದು ಅದೆಂತ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಸ್ನೇಹಿತರೆ ಆ ಆಟಗಾರನ ಹೆಸರು ಸೂರ್ಯ ಕುಮಾರ್ ಯಾದವ್. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಎರಡನೇ ಅಂತರಾಷ್ಟ್ರೀಯ T-20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಶತಕ ಬಾರಿಸುವ ಮೂಲಕ ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಶತಕ ಅಂದರೆ ಒಟ್ಟು ನಾಲ್ಕು ಶತಕಗಳನ್ನು ಸಿಡಿಸಿದ ವಿಶ್ವದ ದ್ವಿತೀಯ ಆಟಗಾರ ಎಂದು ಖ್ಯಾತಿ ಪಡೆದರು. ಅವರಿಗೂ ಮುಂಚೆ ಭಾರತದ ಮತ್ತೊರ್ವ ಆಟಗಾರರಾದ ರೋಹಿತ್ ಶರ್ಮ ಅವರು ಈ ದಾಖಲೆಯನ್ನು ಮಾಡಿದ್ದರು. ಅಲ್ಲಿಗೆ ಕ್ರಿಕೆಟ್ ಲೋಕದ ಮತ್ತೊಂದು ಪ್ರಸಿದ್ಧ ವಿಭಾಗವಾದ ಟಿ20 ಅಲ್ಲಿ ಭಾರತದ ಆಟಗಾರರು ಮತ್ತೊಮ್ಮೆ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago