T-20 ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದ ಸೂರ್ಯ ಕುಮಾರ್ ಯಾದವ್! ಅಷ್ಟಕ್ಕೂ ಸೂರ್ಯ ಕುಮಾರ್ ಮಾಡಿದ್ದು ಅದೆಂಥ ದಾಖಲೆ ಗೊತ್ತಾ !

ಸ್ನೇಹಿತರೆ ಟಿ ಟ್ವೆಂಟಿ ಎಂದರೆ ಅದೊಂದು ರೋಮಾಂಚನಕಾರಿಯಾದ ಮನರಂಜನೆ ಭರಿತವಾದ ಕ್ರಿಕೆಟ್ನ ವಿಭಾಗವಾಗಿದೆ. ಅದರಲ್ಲೂ ಕೆಲವೇ ಕೆಲವು ಸೀಮಿತ ಓವರ್ ಗಳ ಈ ಆಟದಲ್ಲಿ ಆಟಗಾರ ಶತಕ ಬಾರಿಸಿದಾಗ ಸಿಗುವ ಭರಪೂರ ಮನರಂಜನೆ ಏಕದಿನ ಕ್ರಿಕೆಟ್ ಅಥವಾ ಟೆಸ್ಟ್ ಕ್ರಿಕೆಟ್ ನಲ್ಲಿ ಸಿಗುವುದು ಕಡಿಮೆ. ಇಂತಹ ಮನರಂಜನೆ ಭರಿತವಾದ ಕ್ರಿಕೆಟ್ ವಿಭಾಗದಲ್ಲಿ ಇದೀಗ ಮತ್ತೊಬ್ಬ ಭಾರತೀಯ ಟಿ20 ಇತಿಹಾಸದಲ್ಲಿ ಯಾರು ಮಾಡದ ಸಾಧನೆ ಒಂದನ್ನ ಮಾಡಿದ್ದಾನೆ. ಹಾಗಾದರೆ ಯಾರು ಆ ಆಟಗಾರ, ಅವನು ಮಾಡಿದ್ದು ಅದೆಂತ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಸ್ನೇಹಿತರೆ T-20 ಎಂದರೆ ಅದೊಂದು ರೋಮಾಂಚನಕಾರಿಯಾದ ಮನರಂಜನೆ ಭರಿತವಾದ ಕ್ರಿಕೆಟ್ನ ವಿಭಾಗವಾಗಿದೆ. ಅದರಲ್ಲೂ ಕೆಲವೇ ಕೆಲವು ಸೀಮಿತ ಓವರ್ ಗಳ ಈ ಆಟದಲ್ಲಿ ಆಟಗಾರ ಶತಕ ಬಾರಿಸಿದಾಗ ಸಿಗುವ ಭರಪೂರ ಮನರಂಜನೆ ಏಕದಿನ ಕ್ರಿಕೆಟ್ ಅಥವಾ ಟೆಸ್ಟ್ ಕ್ರಿಕೆಟ್ ನಲ್ಲಿ ಸಿಗುವುದು ಕಡಿಮೆ. ಇಂತಹ ಮನರಂಜನೆ ಭರಿತವಾದ ಕ್ರಿಕೆಟ್ ವಿಭಾಗದಲ್ಲಿ ಇದೀಗ ಮತ್ತೊಬ್ಬ ಭಾರತೀಯ ಟಿ20 ಇತಿಹಾಸದಲ್ಲಿ ಯಾರು ಮಾಡದ ಸಾಧನೆ ಒಂದನ್ನ ಮಾಡಿದ್ದಾನೆ. ಹಾಗಾದರೆ ಯಾರು ಆ ಆಟಗಾರ, ಅವನು ಮಾಡಿದ್ದು ಅದೆಂತ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಸ್ನೇಹಿತರೆ ಆ ಆಟಗಾರನ ಹೆಸರು ಸೂರ್ಯ ಕುಮಾರ್ ಯಾದವ್. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಎರಡನೇ ಅಂತರಾಷ್ಟ್ರೀಯ T-20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಶತಕ ಬಾರಿಸುವ ಮೂಲಕ ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಶತಕ ಅಂದರೆ ಒಟ್ಟು ನಾಲ್ಕು ಶತಕಗಳನ್ನು ಸಿಡಿಸಿದ ವಿಶ್ವದ ದ್ವಿತೀಯ ಆಟಗಾರ ಎಂದು ಖ್ಯಾತಿ ಪಡೆದರು. ಅವರಿಗೂ ಮುಂಚೆ ಭಾರತದ ಮತ್ತೊರ್ವ ಆಟಗಾರರಾದ ರೋಹಿತ್ ಶರ್ಮ ಅವರು ಈ ದಾಖಲೆಯನ್ನು ಮಾಡಿದ್ದರು. ಅಲ್ಲಿಗೆ ಕ್ರಿಕೆಟ್ ಲೋಕದ ಮತ್ತೊಂದು ಪ್ರಸಿದ್ಧ ವಿಭಾಗವಾದ ಟಿ20 ಅಲ್ಲಿ ಭಾರತದ ಆಟಗಾರರು ಮತ್ತೊಮ್ಮೆ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago