ಗೂಡ್ಸ್ ವಾಹನ, ಆಟೋ ಟ್ಯಾಕ್ಸಿ ಸೇರಿ ಇತರೆ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ಸಹಾಯಧನ ಸಿಗಲಿದೆ ! ಈಗಲೇ ಅರ್ಜಿ ಸಲ್ಲಿಸಿ

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ವಾಣಿಜ್ಯ ಉದ್ದೇಶಕ್ಕಾಗಿ ಟ್ಯಾಕ್ಸಿ , ಆಟೋ, ಕಾರು ಸೇರಿದಂತೆ ಇತರೆ ನಾಲ್ಕು ಚಕ್ರದ ವಾಹನ ಖರೀದಿಸಲು ಯೋಚಿಸುತ್ತಿದ್ದೀರಾ ? ಹಾಗಾದರೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನೀವು ವಾಣಿಜ್ಯ ಉದ್ದೇಶಕ್ಕಾಗಿ ಟ್ಯಾಕ್ಸಿ , ಆಟೋ, ಕಾರು ಸೇರಿದಂತೆ ಇತರೆ ನಾಲ್ಕು ಚಕ್ರದ ವಾಹನ ಖರೀದಿಸಲು ಯೋಚಿಸುತ್ತಿದ್ದೀರಾ ? ಹಾಗಾದರೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತಿದೆ.

Thank you for reading this post, don't forget to subscribe!

ವಾಹನ ಖರೀದಿಗೆ ಸಬ್ಸಿಡಿ ನೀಡುತ್ತಿರುವ ಈ ಯೋಜನೆ ಯಾವುದು ? ಯಾರೆಲ್ಲ ಇದಕ್ಕೆ ಅರ್ಹರು? ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ನಾಲ್ಕು ಚಕ್ರ ವಾಹನಗಳ ಸಬ್ಸಿಡಿ ಯೋಜನೆ? ಯಾರು ಅರ್ಹರು?

ಸ್ನೇಹಿತರೆ ರಾಜ್ಯ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆ (swavalambi sarathi scheme 2024) ಅಡಿಯಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಡಿಯಲ್ಲಿ ಹಿಂದುಳಿದ ವರ್ಗದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜೀವನೋಪಾಯಕ್ಕಾಗಿ ವಾಹನ ಚಾಲನೆ ಮಾಡಲು ಬಯಸುವ (ಎಲ್ಲೋ ಬೋರ್ಡ್) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಬೋರ್ ವೆಲ್ ಕೊರೆಸಲು 3.5 ಲಕ್ಷ ಸಹಾಯಧನ ಸಿಗಲಿದೆ! ಮತ್ತೇಕೆ ತಡ ಈಗಲೇ ಅರ್ಜಿ ಸಲ್ಲಿಸಿ !

ಈ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಾಹನ ಖರೀದಿಗೆ ಶೇಕಡಾ 50 ರಷ್ಟು ಅಥವಾ 3 ಲಕ್ಷದ ವರೆಗೆ ಸಬ್ಸಿಡಿ ನೀಡಲಾಗುತ್ತದೆ. ವಾಹನ ಖರೀದಿಗೆ ಉಳಿದ ಹಣವನ್ನು ಬ್ಯಾಂಕಿನ ಮೂಲಕ  ಪ್ರಸ್ತುತ ಚಾಲ್ತಿಯಲ್ಲಿರುವ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತದೆ

ಅರ್ಜಿ ಸಲ್ಲಿಸಲು ಅರ್ಹತೆಗಳೇನು ?

  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು ನಿರುದ್ಯೋಗಿ ಆಗಿರಬೇಕು.
  • ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಬೇರೆ ಯೋಜನೆಯ ಫಲಾನುಭವಿ ಆಗಿರಬಾರದು.
  • ಈ ಯೋಜನೆ ಅಡಿಯಲ್ಲಿ ಸಿಗುವ ಸಬ್ಸಿಡಿಯನ್ನು ಎಲ್ಲೋ ಬೋರ್ಡ್ ಇರುವ ವಾಹನ ಖರೀದಿಗೆ ಮಾತ್ರ ಬಳಸಬೇಕು.
  • ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
  • ಮಹಿಳೆಯರಿಗೆ ಪ್ರಥಮ ಆದ್ಯತೆ ಇರುತ್ತದೆ. ಅಲ್ಲದೇ ಮಂಗಳಮುಖಿಯರಿಗೂ ಈ ಯೋಜನೆ ಅಡಿಯಲ್ಲಿ ಆದ್ಯತೆ ಇದೆ.
  • ಅರ್ಜಿ ಸಲ್ಲಿಸಲು ವಯೋಮಿತಿ ಕನಿಷ್ಠ 21 ಮತ್ತು ಗರಿಷ್ಠ 45 ಇರುತ್ತದೆ.

ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ?

  • ಜಾತಿ ಪ್ರಮಾಣ ಪತ್ರ
  • ಕುಟುಂಬ ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಚುನಾವಣಾ ಗುರುತಿನ ಚೀಟಿ
  • ಲಘು ವಾಹನ ಚಾಲನಾ ಪರವಾನಗಿ (DL)
  • ಇತ್ತೀಚಿನ ಭಾವಚಿತ್ರ

ಅರ್ಜಿ ಎಲ್ಲಿ ಸಲ್ಲಿಸಬೇಕು?

ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ | ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಕಷ್ಟವಾಗುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಈ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ 👇👇👇

https://kvldcl.karnataka.gov.in/

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago