ಹೋಟೆಲ್ ಬಿಸಿನೆಸ್ ಶುರು ಮಾಡುವವರಿಗೆ ಸಿಗಲಿದೆ ಸಬ್ಸಿಡಿ ! ಈಗಲೇ ಅರ್ಜಿ ಸಲ್ಲಿಸಿ
ಹಾಗಾದರೆ ಯಾವುದು ಈ ಯೋಜನೆ? ಯಾರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಇದು ನೀವರಿಯದ ಅದ್ಭುತ ಸಂಗತಿಗಳ ತಾಣ
ಹಾಗಾದರೆ ಯಾವುದು ಈ ಯೋಜನೆ? ಯಾರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಇದೀಗ ಈ ಯೋಜನೆಗಳಡಿ ಮಹಿಳೆಯರಿಗೆ 1.5 ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದೆ. ಹಾಗಾದರೆ ಯಾವ ಯೋಜನೆ ಅಡಿಯಲ್ಲಿ ಎಷ್ಟು ಸಾಲ ಮತ್ತು ಸಬ್ಸಿಡಿ ನೀಡಲಾಗುತ್ತಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ನೀವು ಸರ್ಕಾರದ ಯಾವುದೇ ಯೋಜನೆಯ ಲಾಭವನ್ನು ಪಡೆಯಬೇಕಾದರೆ ನಿಮ್ಮ ಬಳಿ ನಿಮ್ಮದೇ ಆದ ಒಂದು ಸ್ವಂತ ಬ್ಯಾಂಕ್ ಖಾತೆ ಇರುವುದು ಕಡ್ಡಾಯವಾಗಿದೆ. ಇನ್ನು ಕೇವಲ ಬ್ಯಾಂಕ್ ಖಾತೆ ಇದ್ದರೆ ಅಷ್ಟೇ ಸಾಲದು. ಅದಕ್ಕೆ ನಿಮ್ಮ ಆಧಾರ್ ನಂಬರ್ ಲಿಂಕ್ ಆಗಿದ್ದರೆ ಮಾತ್ರ…
ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಇದೀಗ ಮೀನುಗಾರಿಕೆ ಇಲಾಖೆ ಅಧಿಕೃತವಾಗಿ ನೋಟಿಫಿಕೇಶನ್ ಜಾರಿಗೊಳಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾದ ಕಾರಣ ರೈತರ ಈ ಸಾಲಿನ ಮುಂಗಾರು ಬೆಳೆಗಳು ಹಾನಿಗೊಳಗಾಗಿವೆ. ಇಂತಹ ರೈತರಿಗೆ ಬೆಳೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಇದೀಗ ಬೆಳೆ ಹಾನಿಯಾದ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ಇಂದು ಕೇಂದ್ರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಅವರ ಬಳಿ ತಮ್ಮ ಹೆಸರಿನ ಅಧಿಕೃತ ಪಹಣಿ ಪತ್ರ (ಉತಾರಿ) ಇರುವುದು ಕಡ್ಡಾಯವಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿಗಿಂತ ಈ ವರ್ಷ ಮುಂಗಾರು ಮಳೆ ಪ್ರಮಾಣ ಅಂದಾಜಿಗಿಂತ ಹೆಚ್ಚಾಗಿದ್ದು, ಇದರಿಂದ ಹಲವು ರೈತರ ಬೆಳೆಗಳು ಹಾನಿಗೊಳಗಾಗಿವೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಸಾಲಿನಲ್ಲಿ ಮುಂಗಾರು ಕೊರತೆಯಾಗಿ ಹಲವು ರೈತರ ಬೆಳೆ ಹಾನಿಯಾಗಿ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದರು. ಅಂತಹ ರೈತರಿಗೆ ರಾಜ್ಯ ಸರಕಾರವು ಈಗಾಗಲೇ 3 ಕಂತುಗಳಲ್ಲಿ…
ಗ್ರೂಪ್ ಗೆ ಸೇರಿ
Share the Group