ಸ್ನೇಹಿತರೇ ಜಗತ್ತಿನ ಶ್ರೀಮಂತ ವ್ಯಕ್ತಿಯಾದ ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ಟೆಸ್ಲಾ ಭಾರತದಲ್ಲಿ ತನ್ನ ಕಾರುಗಳನ್ನು ತಯಾರಿಸಲು ಒಪ್ಪಿಕೊಂಡಿದೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸ್ವತಃ ಮಸ್ಕ್ ಮಾತನಾಡಿದ್ದು, ಈ ಕುರಿತು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಕಾರುಗಳು ಯಾವ ರಾಜ್ಯದಲ್ಲಿ ತಯಾರಗಲಿವೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಸ್ನೇಹಿತರೇ ಜಗತ್ತಿನ ಶ್ರೀಮಂತ ವ್ಯಕ್ತಿಯಾದ ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ಟೆಸ್ಲಾ ಭಾರತದಲ್ಲಿ ತನ್ನ ಕಾರುಗಳನ್ನು ತಯಾರಿಸಲು ಒಪ್ಪಿಕೊಂಡಿದೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸ್ವತಃ ಮಸ್ಕ್ ಮಾತನಾಡಿದ್ದು, ಈ ಕುರಿತು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಕಾರುಗಳು ಯಾವ ರಾಜ್ಯದಲ್ಲಿ ತಯಾರಗಲಿವೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
Thank you for reading this post, don't forget to subscribe!ಮುಂದಿನ ತಿಂಗಳು ಅಂದರೆ ಜನೇವರಿಯಲ್ಲಿ ಗುಜರಾತಿನಲ್ಲಿ ‘Vibrant Gujarat Summit’ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಮಸ್ಕ್ ಉಪಸ್ಥಿತ ಇರಲಿದ್ದಾರೆ. ಅವರ ಕಾರು ತಯಾರಿಕಾ ಘಟಕವನ್ನು ಪ್ರಾರಂಭಿಸಲು ಗುಜರಾತಿನ ಮುಖ್ಯಮಂತ್ರಿ ಅವರನ್ನು ಮನವಿ ಮಾಡಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ. ಒಂದು ವೇಳೆ ಈ ಮನವಿಗೆ ಮಸ್ಕ್ ಒಪ್ಪಿಕೊಂಡರೆ ಸಾವಿರಾರು ಕೋಟಿಯ ಹೂಡಿಕೆ ಗುಜರಾತ್ ರಾಜ್ಯಕ್ಕೆ ಹರಿದು ಬರಲಿದೆ, ಅಲ್ಲದೆ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…