ಸ್ನೇಹಿತರೇ ಜಗತ್ತಿನ ಶ್ರೀಮಂತ ವ್ಯಕ್ತಿಯಾದ ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ಟೆಸ್ಲಾ ಭಾರತದಲ್ಲಿ ತನ್ನ ಕಾರುಗಳನ್ನು ತಯಾರಿಸಲು ಒಪ್ಪಿಕೊಂಡಿದೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸ್ವತಃ ಮಸ್ಕ್ ಮಾತನಾಡಿದ್ದು, ಈ ಕುರಿತು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಕಾರುಗಳು ಯಾವ ರಾಜ್ಯದಲ್ಲಿ ತಯಾರಗಲಿವೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಸ್ನೇಹಿತರೇ ಜಗತ್ತಿನ ಶ್ರೀಮಂತ ವ್ಯಕ್ತಿಯಾದ ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ಟೆಸ್ಲಾ ಭಾರತದಲ್ಲಿ ತನ್ನ ಕಾರುಗಳನ್ನು ತಯಾರಿಸಲು ಒಪ್ಪಿಕೊಂಡಿದೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸ್ವತಃ ಮಸ್ಕ್ ಮಾತನಾಡಿದ್ದು, ಈ ಕುರಿತು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಕಾರುಗಳು ಯಾವ ರಾಜ್ಯದಲ್ಲಿ ತಯಾರಗಲಿವೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
Thank you for reading this post, don't forget to subscribe!ಮುಂದಿನ ತಿಂಗಳು ಅಂದರೆ ಜನೇವರಿಯಲ್ಲಿ ಗುಜರಾತಿನಲ್ಲಿ ‘Vibrant Gujarat Summit’ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಮಸ್ಕ್ ಉಪಸ್ಥಿತ ಇರಲಿದ್ದಾರೆ. ಅವರ ಕಾರು ತಯಾರಿಕಾ ಘಟಕವನ್ನು ಪ್ರಾರಂಭಿಸಲು ಗುಜರಾತಿನ ಮುಖ್ಯಮಂತ್ರಿ ಅವರನ್ನು ಮನವಿ ಮಾಡಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ. ಒಂದು ವೇಳೆ ಈ ಮನವಿಗೆ ಮಸ್ಕ್ ಒಪ್ಪಿಕೊಂಡರೆ ಸಾವಿರಾರು ಕೋಟಿಯ ಹೂಡಿಕೆ ಗುಜರಾತ್ ರಾಜ್ಯಕ್ಕೆ ಹರಿದು ಬರಲಿದೆ, ಅಲ್ಲದೆ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…