ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಸರ್ಕಾರಿ ಶಾಲೆಗಳಲ್ಲಿ (Government School) ಸೇವೆ ಸಲ್ಲಿಸಲು ಕಾಯುತ್ತಿರುವ ಶಿಕ್ಷಕ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ಕರ್ನಾಟಕ ರಾಜ್ಯಾದ್ಯಂತ 26,000 ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಸರ್ಕಾರಿ ಶಾಲೆಗಳಲ್ಲಿ (Government School) ಸೇವೆ ಸಲ್ಲಿಸಲು ಕಾಯುತ್ತಿರುವ ಶಿಕ್ಷಕ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ಕರ್ನಾಟಕ ರಾಜ್ಯಾದ್ಯಂತ 26,000 ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ
Thank you for reading this post, don't forget to subscribe!ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಶೀಘ್ರದಲ್ಲೇ ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ ಕುರಿತ ಆದೇಶವನ್ನೂ ಸರ್ಕಾರ ಹೊರಡಿಸಲಿದೆ. ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಆರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಕೆಗೂ ಅವಕಾಶ ಇರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು.
ನವೆಂಬರ್ ಎರಡನೇ ವಾರದಲ್ಲಿ ಮುಖ್ಯಮಂತ್ರಿಗಳು ಇದಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ನೀಡಬೇಕು ಎಂದು ರಾಹುಲ್ ಗಾಂಧಿಯವರು ಸಲಹೆ ನೀಡಿದ್ದಾರೆ. ಅದರಂತೆ, ಈಗ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಕಲಿಸಲಾಗುತ್ತದೆ. ಅಲ್ಲದೆ, 6ನೇ ತರಗತಿಯಿಂದಲೇ ‘ಸ್ಕಿಲ್ ಸ್ಕೂಲ್’ (ಕೌಶಲ್ಯ ಶಾಲೆ) ಪ್ರಾರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…