Categories: information

ರಾಜ್ಯದಲ್ಲಿ 26,000 ಶಿಕ್ಷಕರ ಬೃಹತ್ ನೇಮಕಾತಿ ‘TET’ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಸರ್ಕಾರಿ ಶಾಲೆಗಳಲ್ಲಿ (Government School) ಸೇವೆ ಸಲ್ಲಿಸಲು ಕಾಯುತ್ತಿರುವ ಶಿಕ್ಷಕ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ಕರ್ನಾಟಕ ರಾಜ್ಯಾದ್ಯಂತ 26,000 ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಸರ್ಕಾರಿ ಶಾಲೆಗಳಲ್ಲಿ (Government School) ಸೇವೆ ಸಲ್ಲಿಸಲು ಕಾಯುತ್ತಿರುವ ಶಿಕ್ಷಕ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ಕರ್ನಾಟಕ ರಾಜ್ಯಾದ್ಯಂತ 26,000 ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ

Thank you for reading this post, don't forget to subscribe!

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ

ಶೀಘ್ರದಲ್ಲೇ ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ ಕುರಿತ ಆದೇಶವನ್ನೂ ಸರ್ಕಾರ ಹೊರಡಿಸಲಿದೆ. ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಆರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಕೆಗೂ ಅವಕಾಶ ಇರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು.

ನವೆಂಬರ್ ಎರಡನೇ ವಾರದಲ್ಲಿ ಮುಖ್ಯಮಂತ್ರಿಗಳು ಇದಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ನೀಡಬೇಕು ಎಂದು ರಾಹುಲ್ ಗಾಂಧಿಯವರು ಸಲಹೆ ನೀಡಿದ್ದಾರೆ. ಅದರಂತೆ, ಈಗ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಕಲಿಸಲಾಗುತ್ತದೆ. ಅಲ್ಲದೆ, 6ನೇ ತರಗತಿಯಿಂದಲೇ ‘ಸ್ಕಿಲ್ ಸ್ಕೂಲ್’ (ಕೌಶಲ್ಯ ಶಾಲೆ) ಪ್ರಾರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago