ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
Thank you for reading this post, don't forget to subscribe!ಚಿನ್ನವು ಭಾರತದ ಅತ್ಯಂತ ಜನಪ್ರಿಯ ಹೂಡಿಕೆಗಳಲ್ಲಿ ಒಂದಾಗಿದೆ. ಭಾರತದ ಹೆಚ್ಚಿನ ಜನರು ಕಷ್ಟದ ಸಮಯ ಬಂದಾಗ ಚಿನ್ನವನ್ನು ಅಡವಿಟ್ಟು ಹಣ ಪಡೆಯುವುದು ರೂಡಿ. ಭಾರತೀಯರು ಚಿನ್ನದ ಮೇಲೆ ಭಾವನಾತ್ಮಕ ನಂಟನ್ನು ಹೊಂದಿದ್ದಾರೆ ಏಕೆಂದರೆ ಮದುವೆ ಸಮಾರಂಭಗಳು ಬಂದಾಗ ಚಿನ್ನ ಬಹಳಷ್ಟು ಪ್ರಾಮುಖ್ಯತೆ ಹೊಂದುತ್ತದೆ. ಹಿಂದಿನಿಂದಲೇ ಸ್ಥಾನಮಾನದ ಸಂಕೇತವಾಗಿ ಬಳಸಲಾಗುತ್ತಿದೆ. ಮತ್ತು ಚಿನ್ನಕ್ಕೆ ಧಾರ್ಮಿಕವಾಗಿ ಒಂದು ಸ್ಥಾನಮಾನವಿದೆ
ಚಿನ್ನವನ್ನು ಬಹುಪಾಲು ಭಾರತೀಯರು ಮೌಲ್ಯದ ಹೂಡಿಕೆಂದು ಪರಿಗಣಿಸುತ್ತಾರೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ ಬಳಸಬಹುದಾದ ಅತಿ ಮೌಲ್ಯ ಸಂಪತ್ತು ಚಿನ್ನ ಎಂದು ಹೇಳಲಾಗುತ್ತದೆ,
ಆದರೆ ಈಗ ಚಿನ್ನದ ಬೆಲೆಗಳು ಕೆಳಮುಖ ಪ್ರವೃತ್ತಿಯಲ್ಲಿವೆ ಮತ್ತು ಇದರ ಪರಿಣಾಮವಾಗಿ, ಲೋಹದ ಬೆಲೆ ಮತ್ತೆ ಏರಿದಾಗ ಗಣನೀಯ ಲಾಭವನ್ನು ಪಡೆಯುವ ಭರವಸೆಯಲ್ಲಿ ವ್ಯಕ್ತಿಗಳು ಲೋಹಗಳನ್ನು ಖರೀದಿಸುತ್ತಾರೆ
. ಆದ್ದರಿಂದ ಇವತ್ತಿನ ಚಿನ್ನದ ಬೆಲೆ ಏನು ಎಂಬುದನ್ನು ತಿಳಿದುಕೊಳ್ಳೋಣ
ಇಂದು ಬೆಂಗಳೂರಿನ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,00, 360 ರೂಪಾಯಿ ಆಗಿದೆ
ಚೆನ್ನೈ:1,01, 361 ರೂಪಾಯಿ
ಡೆಲ್ಲಿ:1,01,513 ರೂಪಾಯಿ
ಕೋಲ್ಕತ್ತಾ: 1,01,365ರೂಪಾಯಿ
ಮುಂಬೈ:1,01, 367 ರೂಪಾಯಿ
ಪುಣೆ. :1,01, 373 ರೂಪಾಯಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರವು ವೃದ್ಧರಿಗೆ,ವಿಕಲ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ಸಾಲಿನ ಮುಂಗಾರು ಮಳೆ…
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ…
ಇದೀಗ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ SC ಮತ್ತು ST ನಿಗಮದ ಅಡಿಯಲ್ಲಿ ಆಯಾ ವರ್ಗಕ್ಕೆ ಸೇರಿದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…