ಕರ್ನಾಟಕದಲ್ಲಿ ಟೊಮೆಟೊ ಬೆಲೆ ₹100 ಗಿಂತ ಹೆಚ್ಚು ಏರಿಕೆ ಕಂಡಿದೆ. ಈ ಬೆಲೆ ಏರಿಕೆಯ ಹಿಂದೆ ಇರುವ ಪ್ರಮುಖ ಕಾರಣಗಳು, ಮಾರುಕಟ್ಟೆ ಸ್ಥಿತಿ ಮತ್ತು ರೈತರ ಮೇಲೆ ಪರಿಣಾಮಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ₹100ರ ಗಡಿಯತ್ತ ಟೊಮೆಟೊ ಬೆಲೆ !
Thank you for reading this post, don't forget to subscribe!
ಬೆಂಗಳೂರು: ಕಳೆದ ತಿಂಗಳಷ್ಟೇ ರಸ್ತೆಗೆ ಸುರಿಯುವ ಸ್ಥಿತಿಯಲ್ಲಿದ್ದ ಟೊಮೆಟೊ ಬೆಲೆ ಈಗ ದಿಢೀರ್ ಆಗಿ ಆಕಾಶಕ್ಕೇರಿದೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ( market ) ಟೊಮೆಟೊ ಬೆಲೆ ಸತತವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರ ( consumer ) ಜೇಬಿಗೆ ಕತ್ತರಿ ಬೀಳುತ್ತಿದೆ. ಕೇವಲ 15-20 ರೂಪಾಯಿಗೆ ಸಿಗುತ್ತಿದ್ದ ಒಂದು ಕೆಜಿ ಟೊಮೆಟೊ ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ₹80 ರಿಂದ ₹100 ತಲುಪಿದೆ.
ಮಾರುಕಟ್ಟೆ ತಜ್ಞರು ಮತ್ತು ವರ್ತಕರ ಪ್ರಕಾರ, ಈ ಬೆಲೆ ಏರಿಕೆಯ ಹಿಂದೆ ಮೂರು ಪ್ರಮುಖ ಕಾರಣಗಳಿವೆ:
1. ಪೂರೈಕೆಯಲ್ಲಿ ಭಾರಿ ಇಳಿಕೆ: ಅಕಾಲಿಕ ಮಳೆ ( rain) ಮತ್ತು ಹವಾಮಾನ ವೈಪರೀತ್ಯದಿಂದಾಗಿ ಬೆಳೆ ಹಾನಿಯಾಗಿದ್ದು, ಮಾರುಕಟ್ಟೆಗೆ ಬರುತ್ತಿರುವ ಟೊಮೆಟೊ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಮೊದಲೆಲ್ಲ ಸಾವಿರಾರು ಕ್ರೇಟ್ಗಳು ಬರುತ್ತಿದ್ದ ಎಪಿಎಂಸಿಗಳಿಗೆ ( apmc ) ಈಗ ಅದರ ಅರ್ಧದಷ್ಟು ಮಾತ್ರ ಪೂರೈಕೆಯಾಗುತ್ತಿದೆ.
2. ಹೊರ ರಾಜ್ಯಗಳಿಗೆ ರಫ್ತು: ಕರ್ನಾಟಕದ ಟೊಮೆಟೊಗೆ ಉತ್ತರ ಭಾರತ ಮತ್ತು ನೆರೆಯ ರಾಜ್ಯಗಳಲ್ಲಿ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಸ್ಥಳೀಯ ಮಾರುಕಟ್ಟೆಗಿಂತ ಹೊರ ರಾಜ್ಯಗಳಲ್ಲಿ ಹೆಚ್ಚಿನ ಬೆಲೆ ಸಿಗುತ್ತಿರುವುದರಿಂದ ಹೆಚ್ಚಿನ ಪ್ರಮಾಣದ ಸ್ಟಾಕ್ ( stock ) ರಫ್ತಾಗುತ್ತಿದೆ.
3. ಲಗ್ನ ಪತ್ರಿಕೆಯ ಸೀಸನ್: ಮದುವೆ ಮತ್ತು ಇತರ ಶುಭ ಸಮಾರಂಭಗಳ ಸೀಸನ್ ಆರಂಭವಾಗಿರುವುದರಿಂದ ಬೇಡಿಕೆ ಹೆಚ್ಚಿದೆ, ಆದರೆ ಅದಕ್ಕೆ ತಕ್ಕಂತೆ ಪೂರೈಕೆ ಇಲ್ಲದಿರುವುದು ಬೆಲೆ ಏರಿಕೆಗೆ ತುಪ್ಪ ಸುರಿದಂತಾಗಿದೆ.
ಮಾರುಕಟ್ಟೆ ದರ ವಿವರ (ಅಂದಾಜು):
ಪ್ರಸ್ತುತ ಕರ್ನಾಟಕದ ವಿವಿಧ ನಗರಗಳಲ್ಲಿನ ದರ ಇಂತಿದೆ:
ರೈತರಿಗೆ ಸುಗ್ಗಿಯ ಕಾಲ, ಗ್ರಾಹಕರಿಗೆ ಬಿಸಿ
ಕಳೆದ ವರ್ಷ ಬೆಲೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಈ ಬಾರಿ ಹೆಚ್ಚಿನ ದರ ಸಿಗುತ್ತಿರೋಧು ಸಂತಸ ತಂದಿದೆ.
ವಿಶೇಷವಾಗಿ ಚಿಕ್ಕಬಳ್ಳಾಪುರ ಮತ್ತು ಕೋಲಾರದ ರೈತರು ತಮ್ಮ ಸಾಲ ತೀರಿಸಲು ( loans) ಈ ಬೆಲೆ ಸಹಕಾರಿಯಾಗಿದೆ ಎನ್ನುತ್ತಾರೆ. ಆದರೆ, ಸಾಮಾನ್ಯ ಗ್ರಾಹಕರು ಮಾತ್ರ ಅಡುಗೆಯಲ್ಲಿ ಟೊಮೆಟೊ ( tomoto ) ಬಳಕೆ ಕಡಿಮೆ ಮಾಡುವ ಅನಿವಾರ್ಯತೆಗೆ ಸಿಲುಕಿದ್ದಾರೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…