Categories: information

UPSC ಪರೀಕ್ಷೆ ಮುಂದೂಡಿಕೆ ಜೂನ್ 16 ಕ್ಕೆ ನಡೆಯಲಿದೆ IAS ಪರೀಕ್ಷೆ

ಸ್ನೇಹಿತರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೇ ದೇಶದ ಉನ್ನತ ಮಟ್ಟದ ಪರಿಕ್ಷೆಯಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆ (UPSC) ಮೇ 26 ಕ್ಕೇ ನಿಗದಿಯಾಗಿತ್ತು. ಆದರೆ ಈ ನಡುವೆ ಚುನಾವಣಾ ಆಯೋಗದಿಂದ ಲೋಕ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದರಿಂದ ಈ ಮುಂಚೆ ಮೇ 26 ಕ್ಕೆ ನಡೆಯಬೇಕಾಗಿದ್ದ UPSC ಪರೀಕ್ಷೆಯು ಇದೀಗ ಜೂನ್ 16 ಕ್ಕೆ ಮುಂದೂಡಲಾಗಿದೆ.

Spread the love

ಸ್ನೇಹಿತರೇ ತಮಗೆಲ್ಲ MEDIA CHANAKYA ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಸ್ನೇಹಿತರೇ ದೇಶದ ಉನ್ನತ ಮಟ್ಟದ ಪರಿಕ್ಷೆಯಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆ (UPSC) ಮೇ 26 ಕ್ಕೇ ನಿಗದಿಯಾಗಿತ್ತು. ಆದರೆ ಈ ನಡುವೆ ಚುನಾವಣಾ ಆಯೋಗದಿಂದ ಲೋಕ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದರಿಂದ ಈ ಮುಂಚೆ ಮೇ 26 ಕ್ಕೆ ನಡೆಯಬೇಕಾಗಿದ್ದ UPSC ಪರೀಕ್ಷೆಯು ಇದೀಗ ಜೂನ್ 16 ಕ್ಕೆ ಮುಂದೂಡಲಾಗಿದೆ.

Thank you for reading this post, don't forget to subscribe!
UPSC Prelims exam

ಚುನಾವಣಾ ಸಂದರ್ಭದಲ್ಲಿ ಸಾಕಷ್ಟು ಸಿಬ್ಬಂದಿ ಮತ್ತು ಪರೀಕ್ಷಾ ಕೇಂದ್ರಗಳ ಕೊರತೆ ಉಂಟಾಗುವುದರಿಂದ ಲೋಕ ಸೇವಾ ಆಯೋಗವು ಪರೀಕ್ಷೆಯ ದಿನವನ್ನು ಮುಂದೂಡಿದೆ.

ಇದನ್ನೂ ಓದಿ: 2022 ರ UPSC ಟಾಪರ್ ಇಶಿತಾ ಕಿಶೋರ್ ಅವರ ಬುಕ್ ಲಿಸ್ಟ್ ಇಲ್ಲಿದೆ ನೋಡಿ!

ಹೀಗೆ ದಿನನಿತ್ಯ ಹೊಸ ಹೊಸ ಸಮಚಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago