Categories: information

ಉತ್ತರಕಾಶಿ ಸುರಂಗದಲ್ಲಿ ನಿಜವಾಗಿ ನಡೆದಿದ್ದೇನು? ಹೇಗೆ 41 ಜನರನ್ನು 16 ದಿನಗಳ ಬಳಿಕವೂ ಜೀವಂತವಾಗಿ ರಕ್ಷಿಸಲಾಯಿತು ಗೊತ್ತಾ?

ಸ್ನೇಹಿತರೇ ಹಿಂದೂಗಳ ಪಾಲಿಗೆ ಪವಿತ್ರ ಸ್ಥಳ ಎಂದು ಕರೆಸಿಕೊಳ್ಳುವ ಉತ್ತರಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿನ ಸುರಂಗ ನಿರ್ಮಾಣದ ವೇಳೆಯಲ್ಲಿ ನಡೆದಿರುವ ಗುಡ್ಡ ಕುಸಿತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಇಂದು ಇತಿಹಾಸ ಸೇರಿದೆ.

Spread the love

ಸ್ನೇಹಿತರೇ ಹಿಂದೂಗಳ ಪಾಲಿಗೆ ಪವಿತ್ರ ಸ್ಥಳ ಎಂದು ಕರೆಸಿಕೊಳ್ಳುವ ಉತ್ತರಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿನ ಸುರಂಗ ನಿರ್ಮಾಣದ ವೇಳೆಯಲ್ಲಿ ನಡೆದಿರುವ ಗುಡ್ಡ ಕುಸಿತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಇಂದು ಇತಿಹಾಸ ಸೇರಿದೆ. ಬರೋಬ್ಬರಿ 16 ದಿನಗಳ ಸತತ ಕಾರ್ಯಾಚರಣೆಯ ಮೂಲಕ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ಯಶಸ್ವಿಯಾಗಿ ಹೊರಗೆ ಕರೆ ತರಲಾಗಿದೆ. ಈ ಸುರಂಗ ಕೊರೆಯುತ್ತಿರುವ ಮುಖ್ಯಕಾರಣವನೆಂದರೆ…. ಚಾರ್ ಧಾಮ್ ಯಾತ್ರೆಯನ್ನು ವರ್ಷದ 12 ತಿಂಗಳುಗಳು ಕಾಲ ಸಫಲಗೊಳಿಸುವುದಕ್ಕಾಗಿ ಮತ್ತು ಭಕ್ತರ ದರ್ಶನಕ್ಕಾಗಿ. ಹಾಗದರೆ ಏನಿದು ಕಾರ್ಯಾಚರಣೆ? ಹೇಗೆ ಸುರಂಗದಲ್ಲಿದ್ದ ಎಲ್ಲಾ ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಯಿತು ಎಂಬುದನ್ನ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಏನಿದು ಚಾರ್ ಧಾಮ್?

ಚಾರ್ ಧಾಮ್ ಯತ್ರೆಯೆಂದರೆ,ಇದೊಂದು ಹಿಂದೂಗಳ ಯಾತ್ರೆಯಾಗಿದ್ದು ಗಂಗೋತ್ರಿ,ಯಮನೋತ್ರಿ, ಕೇದಾರನಾಥ ಮತ್ತು ಬದರಿನಾಥ ಗಳನ್ನು ಒಳಗೊಂಡಿದೆ. ಈ ಯಾತ್ರೆಗಾಗಿ ದೇಶ ವಿದೇಶಗಳಿಂದ ಯಾತ್ರಿಗಳು ಇವುಗಳಿಗೆ ಭೇಟಿ ನೀಡಲು ಬರುತ್ತಾರೆ.ಆದರೆ ಚಾರ್ ಧಾಮ್ ಯಾತ್ರೆಯನ್ನು ವರ್ಷದ 6 ತಿಂಗಳು ಅಂದರೆ ಏಪ್ರಿಲ್ ನಿಂದ ನವೆಂಬರ್ ತನಕ ಮಾತ್ರ ತೆರೆವುಗೊಳಿಸಲಾಗುತ್ತದೆ.

ನಿಜವಾಗಿ ಅಲ್ಲಿ ನಡೆದಿದ್ದೇನು? ಕಾರ್ಯಾಚರಣೆ ಯಶಸ್ವಿಯಾಗಿದ್ದು ಹೇಗೆ?

ಈ ಸುರಂಗ ಮಾರ್ಗವು ಉತ್ತರಕಾಶಿ ಜಿಲ್ಲೆಯ ಸಿಲಕ್ಯಾರಾ ಪ್ರದೇಶದಿಂದ ದಂಡಲ್ಗಾವ್ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ.ಇದರಿಂದಾಗಿ ಉತ್ತರಕಾಶಿಯಿಂದ ಯಮನೋತ್ರಿ ನಡುವೆ ಇರುವ 28 km ಅಂತರದ 4 ಗಂಟೆ ಪಯಣವನ್ನು, ಸುರಂಗ ಮಾರ್ಗದಿಂದ ಒಂದು ಗಂಟೆಗೆ ಕಡಿಮೆ ಮಾಡಬಹುದು ಮತ್ತು ಈ ಸೌಲಭ್ಯವು ವರ್ಷದ 12 ತಿಂಗಳು ಲಭ್ಯವಿರುತ್ತದೆವೆಂಬ ಕಾರಣಕ್ಕೆ ಸುರಂಗ ಮಾರ್ಗದ ಕಾಮಗಾರಿಯನ್ನು ಕೈಗೊಲಾಯಿತು.
ಸುರಂಗ ಮಾರ್ಗವು ನಾಲ್ಕುವರೆ ಕಿಲೋ ಮೀಟರ್ ಉದ್ದವಿದ್ದು, ದಂಡಲ್ಗಾವ್ ನಿಂದ ಸುರಂಗ ಕಾಮಗಾರಿ 1750 ಮೀಟರ್ ಪೂರ್ಣವಾಗಿ, ಸಿಲಕ್ಯಾರಾ ನಿಂದ 2 km ಸುರಂಗವನ್ನು ಕೊರೆಯಲಾಗಿತ್ತು. ಈ ಕಾಮಗಾರಿ ನಡೆವ ವೇಳೆಯಲ್ಲಿ ಸುಮಾರು 60ಮೀಟರ್ ನಷ್ಟು ಮಣ್ಣು ಕುಸಿದು ಬಿದ್ದ ಕಾರಣ 41 ಕಾರ್ಮಿಕರು ಸುರಂಗದಲ್ಲಿ ಅತಂತ್ರರಾಗಿ ಸಿಲುಕಿದ್ದರು. ತಕ್ಷಣ ಅವರಿಗೆ ಡ್ರಿಲ್ ಸಹಾಯದಿಂದ ಒಂದು ಪೈಪ್ ಅಳವಡಿಸುವ ಮೂಲಕ ಆಮ್ಲಜಕವನ್ನು ಒದಗಿಸಲಾಯಿತು ಮತ್ತು ಆ ಪೈಪ್ ಮೂಲಕವೇ ಅವರೊಂದಿಗೆ ಸಂಪರ್ಕ ಕಲ್ಪಿಸಲಾಯಿತು.
ಈ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಸುಮಾರು 16 ದಿನಗಳನ್ನು ತೆಗೆದುಕೊಂಡಿದೆ, ನವೆಂಬರ್ 12 ರಂದು ಈ ಘಟನೆ ಸಂಭವಿಸಿದ್ದು, ನವೆಂಬರ್ 28 ರಂದು ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸುವವಲ್ಲಿ ಕಾರ್ಯಾಚರಣೆ ಯಶಸ್ವಿ ಆಯಿತು. ಈ ರಕ್ಷಣಾ ಕಾರ್ಯಾಚರಣೆಯಲ್ಲಿ international tunnel expert ಅರ್ನಾಲ್ಡ್ ದಿಕ್ಸ್ (arnold Dix) ರವರ ಪಾತ್ರ ಪ್ರಮುಖವಾದದ್ದು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago