Categories: information

ಉತ್ತರಕಾಶಿ ಸುರಂಗದಲ್ಲಿ ನಿಜವಾಗಿ ನಡೆದಿದ್ದೇನು? ಹೇಗೆ 41 ಜನರನ್ನು 16 ದಿನಗಳ ಬಳಿಕವೂ ಜೀವಂತವಾಗಿ ರಕ್ಷಿಸಲಾಯಿತು ಗೊತ್ತಾ?

ಸ್ನೇಹಿತರೇ ಹಿಂದೂಗಳ ಪಾಲಿಗೆ ಪವಿತ್ರ ಸ್ಥಳ ಎಂದು ಕರೆಸಿಕೊಳ್ಳುವ ಉತ್ತರಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿನ ಸುರಂಗ ನಿರ್ಮಾಣದ ವೇಳೆಯಲ್ಲಿ ನಡೆದಿರುವ ಗುಡ್ಡ ಕುಸಿತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಇಂದು ಇತಿಹಾಸ ಸೇರಿದೆ.

Spread the love

ಸ್ನೇಹಿತರೇ ಹಿಂದೂಗಳ ಪಾಲಿಗೆ ಪವಿತ್ರ ಸ್ಥಳ ಎಂದು ಕರೆಸಿಕೊಳ್ಳುವ ಉತ್ತರಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿನ ಸುರಂಗ ನಿರ್ಮಾಣದ ವೇಳೆಯಲ್ಲಿ ನಡೆದಿರುವ ಗುಡ್ಡ ಕುಸಿತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಇಂದು ಇತಿಹಾಸ ಸೇರಿದೆ. ಬರೋಬ್ಬರಿ 16 ದಿನಗಳ ಸತತ ಕಾರ್ಯಾಚರಣೆಯ ಮೂಲಕ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ಯಶಸ್ವಿಯಾಗಿ ಹೊರಗೆ ಕರೆ ತರಲಾಗಿದೆ. ಈ ಸುರಂಗ ಕೊರೆಯುತ್ತಿರುವ ಮುಖ್ಯಕಾರಣವನೆಂದರೆ…. ಚಾರ್ ಧಾಮ್ ಯಾತ್ರೆಯನ್ನು ವರ್ಷದ 12 ತಿಂಗಳುಗಳು ಕಾಲ ಸಫಲಗೊಳಿಸುವುದಕ್ಕಾಗಿ ಮತ್ತು ಭಕ್ತರ ದರ್ಶನಕ್ಕಾಗಿ. ಹಾಗದರೆ ಏನಿದು ಕಾರ್ಯಾಚರಣೆ? ಹೇಗೆ ಸುರಂಗದಲ್ಲಿದ್ದ ಎಲ್ಲಾ ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಯಿತು ಎಂಬುದನ್ನ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಏನಿದು ಚಾರ್ ಧಾಮ್?

ಚಾರ್ ಧಾಮ್ ಯತ್ರೆಯೆಂದರೆ,ಇದೊಂದು ಹಿಂದೂಗಳ ಯಾತ್ರೆಯಾಗಿದ್ದು ಗಂಗೋತ್ರಿ,ಯಮನೋತ್ರಿ, ಕೇದಾರನಾಥ ಮತ್ತು ಬದರಿನಾಥ ಗಳನ್ನು ಒಳಗೊಂಡಿದೆ. ಈ ಯಾತ್ರೆಗಾಗಿ ದೇಶ ವಿದೇಶಗಳಿಂದ ಯಾತ್ರಿಗಳು ಇವುಗಳಿಗೆ ಭೇಟಿ ನೀಡಲು ಬರುತ್ತಾರೆ.ಆದರೆ ಚಾರ್ ಧಾಮ್ ಯಾತ್ರೆಯನ್ನು ವರ್ಷದ 6 ತಿಂಗಳು ಅಂದರೆ ಏಪ್ರಿಲ್ ನಿಂದ ನವೆಂಬರ್ ತನಕ ಮಾತ್ರ ತೆರೆವುಗೊಳಿಸಲಾಗುತ್ತದೆ.

ನಿಜವಾಗಿ ಅಲ್ಲಿ ನಡೆದಿದ್ದೇನು? ಕಾರ್ಯಾಚರಣೆ ಯಶಸ್ವಿಯಾಗಿದ್ದು ಹೇಗೆ?

ಈ ಸುರಂಗ ಮಾರ್ಗವು ಉತ್ತರಕಾಶಿ ಜಿಲ್ಲೆಯ ಸಿಲಕ್ಯಾರಾ ಪ್ರದೇಶದಿಂದ ದಂಡಲ್ಗಾವ್ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ.ಇದರಿಂದಾಗಿ ಉತ್ತರಕಾಶಿಯಿಂದ ಯಮನೋತ್ರಿ ನಡುವೆ ಇರುವ 28 km ಅಂತರದ 4 ಗಂಟೆ ಪಯಣವನ್ನು, ಸುರಂಗ ಮಾರ್ಗದಿಂದ ಒಂದು ಗಂಟೆಗೆ ಕಡಿಮೆ ಮಾಡಬಹುದು ಮತ್ತು ಈ ಸೌಲಭ್ಯವು ವರ್ಷದ 12 ತಿಂಗಳು ಲಭ್ಯವಿರುತ್ತದೆವೆಂಬ ಕಾರಣಕ್ಕೆ ಸುರಂಗ ಮಾರ್ಗದ ಕಾಮಗಾರಿಯನ್ನು ಕೈಗೊಲಾಯಿತು.
ಸುರಂಗ ಮಾರ್ಗವು ನಾಲ್ಕುವರೆ ಕಿಲೋ ಮೀಟರ್ ಉದ್ದವಿದ್ದು, ದಂಡಲ್ಗಾವ್ ನಿಂದ ಸುರಂಗ ಕಾಮಗಾರಿ 1750 ಮೀಟರ್ ಪೂರ್ಣವಾಗಿ, ಸಿಲಕ್ಯಾರಾ ನಿಂದ 2 km ಸುರಂಗವನ್ನು ಕೊರೆಯಲಾಗಿತ್ತು. ಈ ಕಾಮಗಾರಿ ನಡೆವ ವೇಳೆಯಲ್ಲಿ ಸುಮಾರು 60ಮೀಟರ್ ನಷ್ಟು ಮಣ್ಣು ಕುಸಿದು ಬಿದ್ದ ಕಾರಣ 41 ಕಾರ್ಮಿಕರು ಸುರಂಗದಲ್ಲಿ ಅತಂತ್ರರಾಗಿ ಸಿಲುಕಿದ್ದರು. ತಕ್ಷಣ ಅವರಿಗೆ ಡ್ರಿಲ್ ಸಹಾಯದಿಂದ ಒಂದು ಪೈಪ್ ಅಳವಡಿಸುವ ಮೂಲಕ ಆಮ್ಲಜಕವನ್ನು ಒದಗಿಸಲಾಯಿತು ಮತ್ತು ಆ ಪೈಪ್ ಮೂಲಕವೇ ಅವರೊಂದಿಗೆ ಸಂಪರ್ಕ ಕಲ್ಪಿಸಲಾಯಿತು.
ಈ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಸುಮಾರು 16 ದಿನಗಳನ್ನು ತೆಗೆದುಕೊಂಡಿದೆ, ನವೆಂಬರ್ 12 ರಂದು ಈ ಘಟನೆ ಸಂಭವಿಸಿದ್ದು, ನವೆಂಬರ್ 28 ರಂದು ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸುವವಲ್ಲಿ ಕಾರ್ಯಾಚರಣೆ ಯಶಸ್ವಿ ಆಯಿತು. ಈ ರಕ್ಷಣಾ ಕಾರ್ಯಾಚರಣೆಯಲ್ಲಿ international tunnel expert ಅರ್ನಾಲ್ಡ್ ದಿಕ್ಸ್ (arnold Dix) ರವರ ಪಾತ್ರ ಪ್ರಮುಖವಾದದ್ದು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago