Categories: information

ವಂಶಾವಳಿ (ವಂಶಾವಳಿ) ಪ್ರಮಾಣ ಪತ್ರಕ್ಕೆ ಇಲ್ಲಿ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ವಂಶಾವಳಿ ಪ್ರಮಾಣ ಪತ್ರ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಮತ್ತು ಅರ್ಜಿ ಸ್ಥಿತಿಯನ್ನು ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

Spread the love

ವಂಶಾವಳಿ ಅಥವಾ ವಂಶವೃಕ್ಷ , ವಾಸಸ್ಥಳ ಪ್ರಮಾಣ ಪತ್ರವನ್ನು ಮನೆಯಲ್ಲಿ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವಂಶಾವಳಿ ಪ್ರಮಾಣ ಪತ್ರ ಪಡೆದುಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ…. ಇಲ್ಲಿದೆ ಮಾಹಿತಿ

Thank you for reading this post, don't forget to subscribe!

ಸರ್ಕಾರವು ಪ್ರಮಾಣ ಪತ್ರಗಳನ್ನು ಸರಳೀಕರಣಗೊಳಿಸಿ, ಕಾಗದರಹಿತವಾಗಿ ಅಳವಡಿಸಲು ಆನ್‌ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಆನ್‌ಲೈನ್ ನಲ್ಲಿಯೇ ನೆಟ್ ಬ್ಯಾಂಕಿಂಗ್ ಮೂಲಕ ಪ್ರಮಾಣ ಪತ್ರಗಳಿಗೆ ನಿಗದಿಪಡಿಸಿದ ಶುಲ್ಕ ಪಾವತಿ ನಿರ್ಧಷ್ಟ ಪ್ರಮಾಣ ಪತ್ರ ಪಡೆಯಬಹುದು.

ವಂಶಾವಳಿ ಪ್ರಮಾಣ ಪತ್ರಕ್ಕೆ ಬೇಕಾಗುವ ದಾಖಲೆಗಳು

ವಂಶಾವಳಿಯಲ್ಲಿ ಕುಟುಂಬದ ಸದಸ್ಯ ಎಷ್ಟುಜನರ ಹೆಸರು ಸೇರಿಸುತ್ತೀರೋ ಅವರೆಲ್ಲರ ಆಧಾರ್ ಕಾರ್ಡ್, ಪಡಿತರ ಚೀಟಿ, ವಂಶವೃಕ್ಷಕ್ಕಾಗಿ 20 ರೂಪಾಯಿ ಇ-ಸ್ಟ್ಯಾಂಪ್ ಪೇಪರ್ ನಲ್ಲಿ ಕುಟುಂಬದ ಎಲ್ಲಾ ಸದಸ್ಯರ ಹೆಸರು ಬರೆದು ನೋಟರಿ ಮಾಡಿಸಿಕೊಳ್ಳಬೇಕು. ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಬೇಕು. ಸ್ಕ್ಯಾನ್ ಮಾಡಿದ ಫೈಲ್ ಗಳ ಸೈಜ್ 2 ಎಂಬಿಗಿಂತ ಕಡಿಮೆಯಿರಬೇಕು.

ವಂಶಾವಳಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಮನೆಯಲ್ಲಿಯೇ ವಂಶಾವಳಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವವರು

https://nadakacheri.karnataka.gov.in/ajsk


ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ನಾಡ ಕಚೇರಿಯ ವೆಬ್‌ಸ್ಟೈಟ್ ಆಗಲಿದೆ. ಅಲ್ಲಿ ಆನ್ಲೈನ್ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಬೇಕು. ಅಪ್ಲೈ ಆನ್ಲೈನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿದ ನಂತರ ಒಟಿಪಿ ಬರುತ್ತದೆ. ಅದನ್ನು ನಮೂದಿಸಿ ಪ್ರೊಸೀಡ್ ಮೇಲೆ ಕ್ಲಿಕ್ ಮಾಡಿ.

ಆಗ ನ್ಯೂ ರೆಕ್ವೆಸ್ಟ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಅದರ ಕೆಳಗಡೆ ಅಟೆಸ್ಟೇಷನ್ ಆಫ್ ಫ್ಯಾಮಿಲಿ ಟ್ರೈ ಮೇಲೆ ಕ್ಲಿಕ್ ಮಾಡಿ. ಆಗ ಕುಟುಂಬ ವಂಶವೃಕ್ಷ ದೃಢೀಕರಣ ಪೇಜ್ ಓಪನ್ ಆಗುತ್ತದೆ.ಇಲ್ಲಿ ನೀವು ಅರ್ಜಿಯನ್ನು ಕನ್ನಡ ಅಥವಾ ಇಂಗ್ಲೀಷ್ ನಲ್ಲಿ ಭರ್ತಿ ಮಾಡಬಹುದು. ಅರ್ಜಿಯಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ನಾವು, ಅರ್ಜಿದಾರರ ಹೆಸರು, ತಂದೆ ತಾಯಿಯ ಹೆಸರು, ವಿಳಾಸ, ಮೊ1ಬೈಲ್ ನಂಬರ್, ಮನೆ ಸದಸ್ಯರ ಹೆಸರು, ಯಾವ ಉದ್ದೇಶಕ್ಕಾಗಿ ಅರ್ಜಿ ಸಲ್ಲಿಸುತ್ತಿರುವ ಕುರಿತು, ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಭರ್ತಿ ಮಾಡಬೇಕು.

ಸ್ಕ್ಯಾನ್ ಮಾಡಿದ ಎಲ್ಲಾ ದಖಲೆಗಳನ್ನು ಒಂದೊಂದಾಗಿ ಅಪ್ಲೋಡ್ ಮಾಡಬೇಕು. ನಂತರ ನಿಮ್ಮ ಪಾಸ್ಪೋರ್ಟ್ ಸೈಜ್ ಫೋಟೊ ಸಹ ಅಪ್ಲೋಡ್ ಮಾಡಬೇಕು. ನಂತರ ಸೇವ್ ಮಾಡಬೇಕು. ಆಗ ಅಕ್ನಲಾಜ್ ನಂಬರ್ ಕ್ರಿಯೇಟ್ ಆಗುತ್ತದೆ. ಈ ನಂಬರ್ ಸಹಾಯದ ಅರ್ಜಿಯ ಸ್ಟೇಟಸ್ ನೋಡಬಹುದು.ನಿಮ್ಮ ಮೊಬೈಲ್ ನಂಬರಿಗೆ ಮೆಸೆಜ್ ಸಹ ಬರುತ್ತದೆ. ಈ ಅಕ್ನಲಾಜ್ ಮೆಂಟ್ ಪ್ರಿಂಟ್ ಸಹ ತೆಗೆದುಕೊಳ್ಳುತ್ತದೆ. ನಂತರ ಈ ಸೈನ್ ಗಾಗಿ ಫೇಲ್ಡ್ ಟ್ರಾನ್ಸಕ್ಷನ್ ಮೇಲೆ ಕ್ಲಿಕ್ ಮಾಡಿ.

ಅಲ್ಲಿ ಈ ಸೈನ್ ದ ಅಪ್ಲಿಕೇಷನ್ ಮೇಲೆ ಕ್ಲಿಕ್ ಮಾಡಬೇಕು ಆಗ ಷೋ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.. ಆಧಾರ್ ನಂಬರ್ ಹಾಕಿದ ನಂತರ ಒಟಿಪಿ ಬರುತ್ತದೆ. ಒಟಿಪಿ ನಮೂದಿಬೇಕು. ನಂತರ ಮತ್ತೆ ಫೇಲ್ಡ್ ಟ್ರಾನ್ಸೆಕ್ಷನ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಪೇಮೆಂಟ್ ಮೇಲೆ ಕ್ಲಿಕ್ ಮಾಡಿ. ನಂತರ ಅಕ್ನಾಲಾಜ್ಮೆಂಟ್ ಆರ್ ಡಿ ಸಂಖ್ಯೆ ಹಾಕಿ ಶೋ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ. ಸರ್ಕಾರದ ಶುಲ್ಕ 25 ರೂಪಾಯಿ ನೀಡಬೇಕು. ಅರ್ಜಿ ಸಲ್ಲಿಸಿದ ನಂತರ ವಂಶಾವೃಕ್ಷ ಪ್ರಮಾಣ ಪತ್ರ ಪಡೆಯಬಹಬುದು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ನಂತರ ವಂಶಾವಳಿ ಅರ್ಜಿಯನ್ನು ಗ್ರಾಮಲೇಖಪಾಲಕರಿಗೆ ನಂತರ ಆಯ್ಕೆ ನಿರೀಕ್ಷಕರಿಗೆ ಸಲ್ಲಿಸದಿದ್ದರೆ. ಅರ್ಜಿ ಪರಿಶೀಲಿಸಿದ ನಂತರ ಅವರು ಉಪ ತಹಶೀಲ್ದಾರರಿಗೆ ಸಲ್ಲಿಸುತ್ತಾರೆ. ಎಲ್ಲಾ ಹಂತಗಳ ನಂತರ 7 ದಿನಗಳೊಳಗೆ ಅರ್ಜಿ ಪಡೆಯಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago