Categories: Cricket News

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ 70,000 ವಿರಾಟ್ ಕೊಹ್ಲಿಗಳು!

ಕೋಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ... ಕ್ರಿಕೆಟ್ ಲೋಕದ ರಾಜ, ರನ್ ಮಷೀನ್, ದಾಖಲೆಗಳ ಸರದಾರ ಎಂದು ಖ್ಯಾತಿ ಹೊಂದಿರುವ ವಿರಾಟ್ ಕೋಹ್ಲಿಯವರು ತಮ್ಮ 35ನೇ ಜನ್ಮದಿನ ನವೆಂಬರ್ 5 ರಂದು ಇದ್ದು ಈ ಬಾರಿ ವಿಶೇಷವಾಗಿರಲಿದೆ.

Spread the love

ಕೋಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ…
ಕ್ರಿಕೆಟ್ ಲೋಕದ ರಾಜ, ರನ್ ಮಷೀನ್, ದಾಖಲೆಗಳ ಸರದಾರ ಎಂದು ಖ್ಯಾತಿ ಹೊಂದಿರುವ ವಿರಾಟ್ ಕೋಹ್ಲಿಯವರ 35ನೇ ಜನ್ಮದಿನ ನವೆಂಬರ್ 5 ರಂದು ಇದ್ದು,ಈ ಬಾರಿ ವಿಶೇಷವಾಗಿರಲಿದೆ. ಏಕೆಂದರೆ ನವೆಂಬರ್ 5 ರಂದು ಟಾಪ್ ಟೇಬಲ್ ನಲ್ಲಿರುವ ಎರಡು ತಂಡಗಳಾದ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಗೆಲುವಿಗಾಗಿ ಈಡನ್ ಗಾರ್ಡನ್ ಮೈದಾನದಲ್ಲಿ ಹೋರಾಡಲಿವೆ.

Thank you for reading this post, don't forget to subscribe!

ಇದೇ ನವೆಂಬರ್ 5 ಕ್ಕೆ ವಿರಾಟ್ ಕೋಹ್ಲಿ 35 ನೇ ಜನ್ಮ ದಿನ ಆಚರಿಸಿಕೊಳ್ಳಲ್ಲಿದ್ದು ಅವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ತೀರ್ಮಾನಿಸಿದೆ. ಅದೇನೆಂದರೆ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡದ ಪಂದ್ಯದಲ್ಲಿ, ಪಂದ್ಯವನ್ನು ವೀಕ್ಷಿಸಲು ಬರುವ ಎಲ್ಲಾ ವಿಕ್ಷಕರಿಗೂ ವಿರಾಟ್ ಕೊಹ್ಲಿ ಅವರ ಮುಖವಾಡಗಳನ್ನ ನೀಡಲು ನಿರ್ಧರಿಸಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಈಡನ್ ಗಾರ್ಡನ್ಸ್ ಮೈದಾನದಲ್ಲಿ 70000 ವೀಕ್ಷಕರು ಸೇರುವ ನಿರೀಕ್ಷೆ ಇದ್ದು , ಎಲ್ಲರಿಗೂ ಮುಖವಾಡಗಳನ್ನು ವಿತರಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ ಇದಕ್ಕೆ ಐಸಿಸಿಯ ಒಪ್ಪಿಗೆ ಇನ್ನಷ್ಟೇ ಪಡೆಯಬೇಕಿದೆ. ಅಂದ ಹಾಗೆ ಭಾರತ ಇಲ್ಲಿಯವರೆಗೂ ಆಡಿರುವ 6 ಪಂದ್ಯಗಳನ್ನು ಗೆದ್ದು ಗೆಲುವಿನ ನಾಗಾಲೋಟ ಮುಂದುವರೆಸಿ ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರ ಸ್ಥಾನ ಭದ್ರ ಪಡಿಸಿಕೊಳ್ಳಲು ಎದುರು ನೋಡುತ್ತಿದೆ.

ಸ್ನೇಹಿತರೇ ಈ ಆರ್ಟಿಕಲ್ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago