ಯಾರಿಂದಲೂ ಮುರಿಯಲು ಸಾಧ್ಯವಾಗದ ದಾಖಲೆ ನಿರ್ಮಿಸಿದ ವಿರಾಟ್! ಮತ್ತೊಂದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ!

ಸ್ನೇಹಿತರೇ ನ್ಯೂಜಿಲೆಂಡ್ ವಿರುದ್ಧ ನಡೆದ ವಿಶ್ವಕಪ್ 2023 ರ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಲೆಜೆಂಡ್ ಆಟಗಾರ ವಿರಾಟ್ ಕೊಹ್ಲಿ ಭಾರತದ ಮತ್ತೋರ್ವ ಹೆಮ್ಮೆಯ ಆಟಗಾರರಾದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ.

Spread the love

ಸ್ನೇಹಿತರೇ ನ್ಯೂಜಿಲೆಂಡ್ ವಿರುದ್ಧ ನಡೆದ ವಿಶ್ವಕಪ್ 2023 ರ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಲೆಜೆಂಡ್ ಆಟಗಾರ ವಿರಾಟ್ ಕೊಹ್ಲಿ ಭಾರತದ ಮತ್ತೋರ್ವ ಹೆಮ್ಮೆಯ ಆಟಗಾರರಾದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ.

Thank you for reading this post, don't forget to subscribe!
Virat Kohli

ಹೌದು ಸ್ನೇಹಿತರೆ ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಶತಕ (50) ಸಿಡಿಸಿದ ವಿಶ್ವದ ಏಕೈಕ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ 113 ಎಸೆತಗಳಲ್ಲಿ 117 ರನ್ ಗಳಿಸಿದ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ ಜಗತ್ತಿನ ಏಕ ಮಾತ್ರ ಆಟಗಾರ ಎನಿಸಿಕೊಂಡರು. ಕೇವಲ ಇದಷ್ಟೇ ಅಲ್ಲದೇ, ವಿಶ್ವಕಪ್ ಒಂದರಲ್ಲಿ ಅತೀ ಹೆಚ್ಚು ರನ್ (711) ಗಳಿಸಿದ ಆಟಗಾರ ಎಂಬ ದಾಖಲೆಗೂ ವಿರಾಟ್ ಭಾಜನರಾಗಿದ್ದಾರೆ. ಈ ದಾಖಲೆಯ ಮುಲಕ ಸಚಿನ್ ತೆಂಡೂಲ್ಕರ್ ಅವರ ಹಿಂದಿನ 673 ರನ್ ಗಳ ದಾಖಲೆಯನ್ನು ಅವರು ಮುರಿದಿದ್ದಾರೆ.

ಸ್ನೇಹಿತರೇ ಇಂತಹ ದಾಖಲೆಗಳನ್ನೆಲ್ಲ ನೋಡಿದಾಗ ನಾವು ಭಾರತೀಯರು ಎಂಬುದಕ್ಕೆ ಮತ್ತೆ ಮತ್ತೆ ಹೆಮ್ಮೆಯಾಗುತ್ತದೆ. ಒಬ್ಬ ಭಾರತಿಯ ಆಟಗಾರ ಇನ್ನೊಬ್ಬ ಭಾರತೀಯ ಆಟಗಾರನ ದಾಖಲೆ ಮುರಿಯುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹರಿಸಿದಾಗ ಭಾರತ ಮಾತೆ ನಿಜಕ್ಕೂ ಹೆಮ್ಮೆ ಪಡುತ್ತಾಳೆ.

ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

Recent Posts

Rain Update: ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!

. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ…

56 years ago

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago