ಸ್ನೇಹಿತರೇ ನ್ಯೂಜಿಲೆಂಡ್ ವಿರುದ್ಧ ನಡೆದ ವಿಶ್ವಕಪ್ 2023 ರ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಲೆಜೆಂಡ್ ಆಟಗಾರ ವಿರಾಟ್ ಕೊಹ್ಲಿ ಭಾರತದ ಮತ್ತೋರ್ವ ಹೆಮ್ಮೆಯ ಆಟಗಾರರಾದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ.
ಸ್ನೇಹಿತರೇ ನ್ಯೂಜಿಲೆಂಡ್ ವಿರುದ್ಧ ನಡೆದ ವಿಶ್ವಕಪ್ 2023 ರ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಲೆಜೆಂಡ್ ಆಟಗಾರ ವಿರಾಟ್ ಕೊಹ್ಲಿ ಭಾರತದ ಮತ್ತೋರ್ವ ಹೆಮ್ಮೆಯ ಆಟಗಾರರಾದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಶತಕ (50) ಸಿಡಿಸಿದ ವಿಶ್ವದ ಏಕೈಕ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ 113 ಎಸೆತಗಳಲ್ಲಿ 117 ರನ್ ಗಳಿಸಿದ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ ಜಗತ್ತಿನ ಏಕ ಮಾತ್ರ ಆಟಗಾರ ಎನಿಸಿಕೊಂಡರು. ಕೇವಲ ಇದಷ್ಟೇ ಅಲ್ಲದೇ, ವಿಶ್ವಕಪ್ ಒಂದರಲ್ಲಿ ಅತೀ ಹೆಚ್ಚು ರನ್ (711) ಗಳಿಸಿದ ಆಟಗಾರ ಎಂಬ ದಾಖಲೆಗೂ ವಿರಾಟ್ ಭಾಜನರಾಗಿದ್ದಾರೆ. ಈ ದಾಖಲೆಯ ಮುಲಕ ಸಚಿನ್ ತೆಂಡೂಲ್ಕರ್ ಅವರ ಹಿಂದಿನ 673 ರನ್ ಗಳ ದಾಖಲೆಯನ್ನು ಅವರು ಮುರಿದಿದ್ದಾರೆ.
ಸ್ನೇಹಿತರೇ ಇಂತಹ ದಾಖಲೆಗಳನ್ನೆಲ್ಲ ನೋಡಿದಾಗ ನಾವು ಭಾರತೀಯರು ಎಂಬುದಕ್ಕೆ ಮತ್ತೆ ಮತ್ತೆ ಹೆಮ್ಮೆಯಾಗುತ್ತದೆ. ಒಬ್ಬ ಭಾರತಿಯ ಆಟಗಾರ ಇನ್ನೊಬ್ಬ ಭಾರತೀಯ ಆಟಗಾರನ ದಾಖಲೆ ಮುರಿಯುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹರಿಸಿದಾಗ ಭಾರತ ಮಾತೆ ನಿಜಕ್ಕೂ ಹೆಮ್ಮೆ ಪಡುತ್ತಾಳೆ.
ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…