ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗಷ್ಟೇ ಫೆಂಗಲ್ (fengal cyclone) ಚಂಡಮಾರುತದಿಂದ ತತ್ತರಿಸಿದ್ದ ರಾಜ್ಯದ ರೈತಾಪಿ ವರ್ಗಕ್ಕೆ ಇದೀಗ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ.
Thank you for reading this post, don't forget to subscribe!ಹೌದು ರೈತ ಬಾಂಧವರೇ, ಭಾರತೀಯ ಹವಾಮಾನ ಇಲಾಖೆಯು Indian Meteorology Department) ಮುಂದಿನ 10 ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಎರಡು ಬಾರಿ ವಾಯುಕುಸಿತ ಉಂಟಾಗಲಿದ್ದು ಇದರಿಂದ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಪಿಎಂ ಕಿಸಾನ್: 19 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಇನ್ನು ಇತ್ತೀಚೆಗಷ್ಟೇ ಫೆಂಗಲ್ ಚಂಡಮಾರುತ ರಾಜ್ಯಾದ್ಯಂತ ಮಳೆ ಸುರಿಸಿ ಸಾಕಷ್ಟು ನಷ್ಟ ಮಾಡಿತ್ತು. ಇದೀಗ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಭೀತಿ ಎದುರಾಗಿದೆ.
ಯಾವಾಗ ಮಳೆಯಾಗಲಿದೆ ?
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬಂಗಾಳಕೊಲ್ಲಿಯಲ್ಲಿ ಮುಂದಿನ ಹತ್ತು ದಿನಗಳ ಅವಧಿಯಲ್ಲಿ ಎರಡು ಬಾರಿ ವಾಯುಭಾರ ಕುಸಿತವಾಗಲಿದೆ. ಡಿಸೆಂಬರ್ 14-15 ಕ್ಕೆ ಒಮ್ಮೆ ವಾಯುಭಾರ ಕುಸಿತ ಉಂಟಾಗಲಿದ್ದೂ ಇದರಿಂದ ರಾಜ್ಯಾದ್ಯಂತ ಮಳೆ ಸುರಿಯಲಿದೆ.
ಇದನ್ನೂ ಓದಿ: ಒಂದು ವಾರದಲ್ಲಿ ರೈತರಿಗೆ 120 ಕೋಟಿ ರೂಪಾಯಿ ಹಿಂಗಾರು ಬೆಳೆ ಹಾನಿ ಪರಿಹಾರ ಹಣ ಜಮಾ: ಕಂದಾಯ ಸಚಿವ ಕೃಷ್ಣ ಭೈರೇಗೌಡ
ಎರಡನೇ ವಾಯುಭಾರ ಕುಸಿತ ಡಿಸೆಂಬರ್ 17-18 ಕ್ಕೇ ಉಂಟಾಗಲಿದ್ದು ಇದರಿಂದಲೂ ಕೂಡ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ಆಗಲಿದೆ ?
ಬಂಗಾಳ ಕೊಲ್ಲಿಯಲ್ಲಿ ಉಂಟಾಗಲಿರುವ ಈ ಎರಡೂ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮತ್ತು ಕರಾವಳಿ ಪ್ರದೇಶದಲ್ಲಿ ಅಧಿಕ ಮಳೆ ಆಗಲಿದೆ. ಇನ್ನು ಉಳಿದ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಈ ವಾಯುಭಾರ ಕುಸಿತ ರೈತಾಪಿ ವರ್ಗದ ಜನರಿಗೆ ಆತಂಕ ಉಂಟು ಮಾಡಿದೆ. ಏಕೆಂದರೆ ಬೆಳೆಗಳು ಕಟಾವಿಗೆ ಬಂದಿದ್ದು ತಾತ್ಕಾಲಿಕ ಮಳೆಯಿಂದಾಗಿ ಬೆಳೆ ಹಾನಿ ಉಂಟಾಗಲಿದೆ ಎಂದು ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.
ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.
ಇದನ್ನೂ ಓದಿ: ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಮೊಬೈಲ್ ನಲ್ಲೇ ಮಳೆ ಮುನ್ಸೂಚನೆ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.aas.meghdoot&hl=en_IN&gl=US

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.

ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.

ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ರೈತರ ಹೋರಾಟದ ಬೆನ್ನಲ್ಲೇ ಕಬ್ಬಿನ ಬೆಲೆ ಕುರಿತು ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಬೆಳಗಾವಿಯಲ್ಲಿ ಕಬ್ಬಿನ ಬೆಲೆ ಹೆಚ್ಚಳಕ್ಕಾಗಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದಂತೆ, ಸರ್ಕಾರದಿಂದ ಮೊದಲ ಬಾರಿಗೆ ಸ್ಪಷ್ಟ ಪ್ರತಿಕ್ರಿಯೆ ಬಂದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಬ್ಬಿನ ಬೆಲೆ ನಿಗದಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
- ಜಮೀನು ಒತ್ತುವರಿಯಾಗಿದ್ದರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು?ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ತಮ್ಮ ಜಮೀನಿನ ಪಹಣಿಯಲ್ಲಿ ತೋರಿಸಿದಷ್ಟು ಎಕರೆ ಇರುವುದಿಲ್ಲ. ಪಹಣಿಯಲ್ಲಿ ಜಮೀನು ಹೆಚ್ಚಿರುತ್ತದೆ. ಆದರೆ ವಾಸ್ತವದಲ್ಲಿ ಆ ಜಮೀನು ಕಡಿಮೆಯಾಗಿರುತ್ತದೆ. ಹೀಗಾಗಿ ಕೆಲವು ರೈತರು ಯಾರಿಗೆ ಅರ್ಜಿ ಸಲ್ಲಿಸಬೇಕು? ಇದಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
- ಪುನೀತ್ ರಾಜ್ ಕುಮಾರ್ ಅವರ ಅದ್ಬುತ ಜೀವನ! ಒಮ್ಮೆ ನೆನಪು ಮಾಡಿಕೊಂಡು ಅವರ ಹಾದಿಯಲ್ಲಿ ನಡೆಯೋಣಕನ್ನಡ ಚಲನಚಿತ್ರ ಲೋಕದ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುಣೀತ್ ರಾಜ್ಕುಮಾರ್ ಕೇವಲ ನಟನಷ್ಟೇ ಅಲ್ಲ, ಮಾನವೀಯತೆಯ ಜೀವಂತ ಮಾದರಿಯಾಗಿದ್ದರು. ಅವರ ಜೀವನದ ಕೆಲವು ಆಸಕ್ತಿಕರ ಹಾಗೂ ಅನೇಕರಿಗೆ ಗೊತ್ತಿಲ್ಲದ ವಿಷಯಗಳು ಇಲ್ಲಿವೆ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.
- ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಈಗಲೇ ಮಾಡಿ! ವಾಪಸ್ ಬಿಪಿಎಲ್ ಕಾರ್ಡ್ ಸಿಗುತ್ತೆ !“ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ” ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
- Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುವಂತಾಗುತ್ತದೆ. ಆದರೆ ಈಗ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯಾಪ್ತಿಯನ್ನು ಸವಾಲಾಗಿರುವ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯು ಈಗ ಯುವ ಮಹಿಳೆಯರ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಿದೆ.
- ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- Bele Parihara Amount Credit In 15 Days: ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಈ ದಿನ ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.
- ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಆರ್ಥಿಕವಾಗಿ ಧನ ಸಹಾಯ ಮಾಡಲು ಮುಂದಾಗಿದ್ದು ಈ ಕುರಿತು ಸಿಎಂ 1 ಲಕ್ಷ ವಸತಿ ಯೋಜನೆಯನ್ನು ಜಾರಿಗೆ ತಂದಿದೆ.










