Categories: Jobs & Govt Schemes

ನಿಮಗೆ ಇನ್ನೂ ಯುವ ನಿಧಿ ಹಣ ಜಮಾ ಆಗಿಲ್ಲವೇ ? ಕೂಡಲೇ ಈ ನಂ. ಗೆ ಕರೆ ಮಾಡಿ

Spread the love

ಪ್ರಿಯ ರೈತ ಬಾಂಧವರಿಗೆ ನಮಸ್ಕಾರಗಳು, ಸ್ನೇಹಿತರೆ ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆಯೇ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಯುವ ನಿಧಿ ಯೋಜನೆ ಅಡಿಯಲ್ಲಿ , ಈಗಾಗಲೇ ಸರಕಾರ ಎರಡು ಕಂತಿನ ಹಣವನ್ನು, ಫಲಾನುಭವಿಗಳಿಗೆ ಜಮಾ ಮಾಡಿದೆ. ನಿಮಗೆ ಇನ್ನೂ ಈ ಹಣ ತಲುಪಿಲ್ಲವೇ ? ನಿಮ್ಮ ಸ್ಟೇಟಸ್ ಪೆಂಡಿಂಗ್ ಅಲ್ಲಿ ಇದೆಯೇ ? ಹಣ ಬರಬೇಕೆಂದರೆ ಏನು ಮಾಡಬೇಕು? ಸಂಪೂರ್ಣ ಮಾಹಿತಿ ತಿಳಿಯಿರಿ.

Thank you for reading this post, don't forget to subscribe!

ಇದನ್ನು ಓದಿ ಮೊಬೈಲ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಸ್ನೇಹಿತರೆ, ನೀವು ಈಗಾಗಲೇ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು. ನಿಮ್ಮ ಅರ್ಜಿಯ ಸ್ಟೇಟಸ್ ಪೆಂಡಿಂಗ್ ಅಥವಾ ( DDPI domicile verification pending ) ಎಂದು ತೋರಿಸುತ್ತಿದ್ದರೆ. ನಿಮ್ಮ ಅರ್ಜಿಯು ಇನ್ನೂ , ಪರಿಶೀಲನೆಯಲ್ಲಿ ಇದೆ ಎಂದರ್ಥ. ನೀವು ಇದಕ್ಕಾಗಿ ನಿಮ್ಮ ಜಿಲ್ಲೆಯ DDPI ಆಫೀಸ್ ಗೆ ಹೋಗಿ ಭೇಟಿ ನೀಡಬೇಕು. ಅಲ್ಲಿ ನಿಮ್ಮ ಅರ್ಜಿ ಪರಿಶೀಲನೆ ಆದ ನಂತರ ನಿಮ್ಮ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ.

ಯುವ ನಿಧಿ ಸಹಾಯವಾಣಿ ನಂಬರ್.
1800 599 9918 ಸ್ನೇಹಿತರೆ ನಿಮಗೆ ಯೋಜನೆಯ ಬಗ್ಗೆ ಯಾವುದಾದರೂ ಮಾಹಿತಿ ಬೇಕಾದರೆ , ಮೇಲ್ಕಂಡಂತ ನಂಬರಿಗೆ ಕರೆ ಮಾಡಿ ಮಾಹಿತಿಯನ್ನು ತಿಳಿದುಕೊಳ್ಳಿ.

ಯುವ ನಿಧಿ ಸ್ವಯಂ ಘೋಷಣೆ ( self declaration )
https://sevasindhuservices.karnataka.gov.in/
ಸ್ನೇಹಿತರೆ ನೀವು ಈಗಾಗಲೇ ಎರಡು ಕಂತಿನ ಹಣವನ್ನು ಪಡೆದಿದ್ದರೆ , ಮುಂದಿನ ಕಾಂತಿನ ಹಣೆ ಬರಬೇಕೆಂದರೆ ನೀವು ಪ್ರತಿ ತಿಂಗಳು ಸ್ವಯಂ ಘೋಷಣೆ ( self declaration ) ಮಾಡಲೇ ಬೇಕಾಗುತ್ತದೆ. ಮೊದಲಿಗೆ ನೀವು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ, ಅಲ್ಲಿ ಯುವನಿಧಿ ಸ್ವಯಂ ಘೋಷಣೆ ಎಂಬ ಮುಖಪುಟವನ್ನು ತೆರೆದು ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಮುಖಾಂತರ ಸ್ವಯಂ ಘೋಷಣೆಯನ್ನು ನೀಡಬೇಕು.

ಮೀಡಿಯಾಚಾಣಕ್ಯ ವೆಬ್ ಸೈಟ್ ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಮತ್ತು ಕರ್ನಾಟಕ ಜನತೆಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಕೆಳಗೆ ಇರುವ ಲಿಂಕ್ ನ ಮೂಲಕ ನೀವು ಸೇರಬಹುದು.https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago