Categories: Jobs & Govt Schemes

ನಿಮಗೆ ಇನ್ನೂ ಯುವ ನಿಧಿ ಹಣ ಜಮಾ ಆಗಿಲ್ಲವೇ ? ಕೂಡಲೇ ಈ ನಂ. ಗೆ ಕರೆ ಮಾಡಿ

Spread the love

ಪ್ರಿಯ ರೈತ ಬಾಂಧವರಿಗೆ ನಮಸ್ಕಾರಗಳು, ಸ್ನೇಹಿತರೆ ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆಯೇ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಯುವ ನಿಧಿ ಯೋಜನೆ ಅಡಿಯಲ್ಲಿ , ಈಗಾಗಲೇ ಸರಕಾರ ಎರಡು ಕಂತಿನ ಹಣವನ್ನು, ಫಲಾನುಭವಿಗಳಿಗೆ ಜಮಾ ಮಾಡಿದೆ. ನಿಮಗೆ ಇನ್ನೂ ಈ ಹಣ ತಲುಪಿಲ್ಲವೇ ? ನಿಮ್ಮ ಸ್ಟೇಟಸ್ ಪೆಂಡಿಂಗ್ ಅಲ್ಲಿ ಇದೆಯೇ ? ಹಣ ಬರಬೇಕೆಂದರೆ ಏನು ಮಾಡಬೇಕು? ಸಂಪೂರ್ಣ ಮಾಹಿತಿ ತಿಳಿಯಿರಿ.

Thank you for reading this post, don't forget to subscribe!

ಇದನ್ನು ಓದಿ ಮೊಬೈಲ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಸ್ನೇಹಿತರೆ, ನೀವು ಈಗಾಗಲೇ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು. ನಿಮ್ಮ ಅರ್ಜಿಯ ಸ್ಟೇಟಸ್ ಪೆಂಡಿಂಗ್ ಅಥವಾ ( DDPI domicile verification pending ) ಎಂದು ತೋರಿಸುತ್ತಿದ್ದರೆ. ನಿಮ್ಮ ಅರ್ಜಿಯು ಇನ್ನೂ , ಪರಿಶೀಲನೆಯಲ್ಲಿ ಇದೆ ಎಂದರ್ಥ. ನೀವು ಇದಕ್ಕಾಗಿ ನಿಮ್ಮ ಜಿಲ್ಲೆಯ DDPI ಆಫೀಸ್ ಗೆ ಹೋಗಿ ಭೇಟಿ ನೀಡಬೇಕು. ಅಲ್ಲಿ ನಿಮ್ಮ ಅರ್ಜಿ ಪರಿಶೀಲನೆ ಆದ ನಂತರ ನಿಮ್ಮ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ.

ಯುವ ನಿಧಿ ಸಹಾಯವಾಣಿ ನಂಬರ್.
1800 599 9918 ಸ್ನೇಹಿತರೆ ನಿಮಗೆ ಯೋಜನೆಯ ಬಗ್ಗೆ ಯಾವುದಾದರೂ ಮಾಹಿತಿ ಬೇಕಾದರೆ , ಮೇಲ್ಕಂಡಂತ ನಂಬರಿಗೆ ಕರೆ ಮಾಡಿ ಮಾಹಿತಿಯನ್ನು ತಿಳಿದುಕೊಳ್ಳಿ.

ಯುವ ನಿಧಿ ಸ್ವಯಂ ಘೋಷಣೆ ( self declaration )
https://sevasindhuservices.karnataka.gov.in/
ಸ್ನೇಹಿತರೆ ನೀವು ಈಗಾಗಲೇ ಎರಡು ಕಂತಿನ ಹಣವನ್ನು ಪಡೆದಿದ್ದರೆ , ಮುಂದಿನ ಕಾಂತಿನ ಹಣೆ ಬರಬೇಕೆಂದರೆ ನೀವು ಪ್ರತಿ ತಿಂಗಳು ಸ್ವಯಂ ಘೋಷಣೆ ( self declaration ) ಮಾಡಲೇ ಬೇಕಾಗುತ್ತದೆ. ಮೊದಲಿಗೆ ನೀವು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ, ಅಲ್ಲಿ ಯುವನಿಧಿ ಸ್ವಯಂ ಘೋಷಣೆ ಎಂಬ ಮುಖಪುಟವನ್ನು ತೆರೆದು ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಮುಖಾಂತರ ಸ್ವಯಂ ಘೋಷಣೆಯನ್ನು ನೀಡಬೇಕು.

ಮೀಡಿಯಾಚಾಣಕ್ಯ ವೆಬ್ ಸೈಟ್ ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಮತ್ತು ಕರ್ನಾಟಕ ಜನತೆಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಕೆಳಗೆ ಇರುವ ಲಿಂಕ್ ನ ಮೂಲಕ ನೀವು ಸೇರಬಹುದು.https://whatsapp.com/channel/0029VaDOwCTKQuJKSwo7D63M

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago