ಪ್ರಿಯ ರೈತ ಬಾಂಧವರಿಗೆ ನಮಸ್ಕಾರಗಳು, ಸ್ನೇಹಿತರೆ ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆಯೇ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಯುವ ನಿಧಿ ಯೋಜನೆ ಅಡಿಯಲ್ಲಿ , ಈಗಾಗಲೇ ಸರಕಾರ ಎರಡು ಕಂತಿನ ಹಣವನ್ನು, ಫಲಾನುಭವಿಗಳಿಗೆ ಜಮಾ ಮಾಡಿದೆ. ನಿಮಗೆ ಇನ್ನೂ ಈ ಹಣ ತಲುಪಿಲ್ಲವೇ ? ನಿಮ್ಮ ಸ್ಟೇಟಸ್ ಪೆಂಡಿಂಗ್ ಅಲ್ಲಿ ಇದೆಯೇ ? ಹಣ ಬರಬೇಕೆಂದರೆ ಏನು ಮಾಡಬೇಕು? ಸಂಪೂರ್ಣ ಮಾಹಿತಿ ತಿಳಿಯಿರಿ.
Thank you for reading this post, don't forget to subscribe!ಇದನ್ನು ಓದಿ ಮೊಬೈಲ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಸ್ನೇಹಿತರೆ, ನೀವು ಈಗಾಗಲೇ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು. ನಿಮ್ಮ ಅರ್ಜಿಯ ಸ್ಟೇಟಸ್ ಪೆಂಡಿಂಗ್ ಅಥವಾ ( DDPI domicile verification pending ) ಎಂದು ತೋರಿಸುತ್ತಿದ್ದರೆ. ನಿಮ್ಮ ಅರ್ಜಿಯು ಇನ್ನೂ , ಪರಿಶೀಲನೆಯಲ್ಲಿ ಇದೆ ಎಂದರ್ಥ. ನೀವು ಇದಕ್ಕಾಗಿ ನಿಮ್ಮ ಜಿಲ್ಲೆಯ DDPI ಆಫೀಸ್ ಗೆ ಹೋಗಿ ಭೇಟಿ ನೀಡಬೇಕು. ಅಲ್ಲಿ ನಿಮ್ಮ ಅರ್ಜಿ ಪರಿಶೀಲನೆ ಆದ ನಂತರ ನಿಮ್ಮ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ.
ಯುವ ನಿಧಿ ಸಹಾಯವಾಣಿ ನಂಬರ್.
1800 599 9918 ಸ್ನೇಹಿತರೆ ನಿಮಗೆ ಯೋಜನೆಯ ಬಗ್ಗೆ ಯಾವುದಾದರೂ ಮಾಹಿತಿ ಬೇಕಾದರೆ , ಮೇಲ್ಕಂಡಂತ ನಂಬರಿಗೆ ಕರೆ ಮಾಡಿ ಮಾಹಿತಿಯನ್ನು ತಿಳಿದುಕೊಳ್ಳಿ.
ಯುವ ನಿಧಿ ಸ್ವಯಂ ಘೋಷಣೆ ( self declaration )
https://sevasindhuservices.karnataka.gov.in/
ಸ್ನೇಹಿತರೆ ನೀವು ಈಗಾಗಲೇ ಎರಡು ಕಂತಿನ ಹಣವನ್ನು ಪಡೆದಿದ್ದರೆ , ಮುಂದಿನ ಕಾಂತಿನ ಹಣೆ ಬರಬೇಕೆಂದರೆ ನೀವು ಪ್ರತಿ ತಿಂಗಳು ಸ್ವಯಂ ಘೋಷಣೆ ( self declaration ) ಮಾಡಲೇ ಬೇಕಾಗುತ್ತದೆ. ಮೊದಲಿಗೆ ನೀವು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ, ಅಲ್ಲಿ ಯುವನಿಧಿ ಸ್ವಯಂ ಘೋಷಣೆ ಎಂಬ ಮುಖಪುಟವನ್ನು ತೆರೆದು ನಿಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಮುಖಾಂತರ ಸ್ವಯಂ ಘೋಷಣೆಯನ್ನು ನೀಡಬೇಕು.
ಮೀಡಿಯಾಚಾಣಕ್ಯ ವೆಬ್ ಸೈಟ್ ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಮತ್ತು ಕರ್ನಾಟಕ ಜನತೆಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಕೆಳಗೆ ಇರುವ ಲಿಂಕ್ ನ ಮೂಲಕ ನೀವು ಸೇರಬಹುದು.https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…