ಇಂತಹ ವಿಚಿತ್ರ ಘಟನೆ ವಿಶ್ವಕಪ್ ಅಥವಾ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ನಡೆದಿಲ್ಲ. ಹೀಗಾಗಿ ಇದೊಂದು ವಿಚಿತ್ರ ಮತ್ತು ಅಪರೂಪದ ಘಟನೆ ಯಾಗಿ ಮೂಡಿ ಬಂದಿದೆ.
ಭಾರತದಲ್ಲಿ ಜರುಗುತ್ತಿರುವ ODI ವಿಶ್ವ ಕಪ್ 2023 ಅವೃತ್ತಿಯಲ್ಲಿ ಅಪರೂಪದ ಘಟನೆ ನಡೆದಿದೆ. ನಿನ್ನೆ ವಿಶ್ವಕಪ್ ನ 38ನೆ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ನವದೆಹಲಿಯಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಜರುಗುತಿತ್ತು. ಪಂದ್ಯ ನಡೆಯುತ್ತಿರುವಾಗ ಶ್ರೀಲಂಕಾ ತಂಡದ ವಿಕೆಟ್ ಪತನವಾಯಿತು. ನಂತರ ಮುಂಬರುವ ಬ್ಯಾಟ್ಸ್ಮನ್ 2 ನಿಮಿಷಗಳಲ್ಲಿ ಚೆಂಡು ಎದುರಿಸಲು ಸಿದ್ಧವಾಗಬೇಕು ಎಂಬುದು ICC ಕ್ರಿಕೆಟ್ ನಿಯಮ.
Thank you for reading this post, don't forget to subscribe!ಆದರೆ ಶ್ರೀಲಂಕಾ ತಂಡದ Angelo Mathews ತಡವಾಗಿ ಮೈದಾನ ಪ್ರವೇಶ ಮಾಡಿದ್ದರಿಂದ ನಿಯಮದ ಪ್ರಕಾರ ಅವರನ್ನು ಟೈಮ್ ಔಟ್ ಎಂದು ಹೇಳಿ ಅವರಿಗೆ ಪೆವಿಲಿಯನ್ ದಾರಿ ತೋರಿಸಿದರು. ಈ ಕಾರಣದಿಂದ Angelo Mathews ಅವರು ಒಂದೂ ಎಸೆತವನ್ನು ಎದುರಿಸದೆ ಔಟ್ ಆಗಿ ಹೊರ ನಡೆದರು. ಇಂತಹ ವಿಚಿತ್ರ ಘಟನೆ ವಿಶ್ವಕಪ್ ಅಥವಾ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ನಡೆದಿಲ್ಲ. ಹೀಗಾಗಿ ಇದೊಂದು ವಿಚಿತ್ರ ಮತ್ತು ಅಪರೂಪದ ಘಟನೆ ಯಾಗಿ ಮೂಡಿ ಬಂದಿದೆ.
ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಇದೇ ರೀತಿಯ ಕುತೂಹಲಕಾರಿ ಮಾಹಿತಿಗಾಗಿ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…