Categories: informationMotivation

ಅತಿ ಚಿಕ್ಕ ವಯಸ್ಸಿನಲ್ಲೇ IAS ಪಾಸ್ ಮಾಡಿದ ಟಾಪ್ 5 ಐಎಎಸ್ ಅಧಿಕಾರಿಗಳ ಪಟ್ಟಿ ಇಲ್ಲಿದೆ ನೋಡಿ!

ಸ್ನೇಹಿತರೇ ನಾವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಕಾಲು ಮುರಿದುಕೊಂಡರೂ ಅರುಣಿಮಾ ಸಿನ್ಹಾ ಹಿಮಾಲಯ ಪರ್ವತ ಏರಿದ್ದು, 65 ರ ಇಳಿ ವಯಸ್ಸಿನಲ್ಲೂ ಕೆಂಚುಕಿ ಎಂಬಾತ ಜಗತ್ಪ್ರಸಿದ್ದ KFC ಶುರು ಮಾಡಿದ್ದು ಹೀಗೆ ಹತ್ತು ಹಲವು ಉದಾಹರಣೆ ಕೊಡಬಹುದು. ಹೀಗೆ ತಮ್ಮ ಅತಿ ಚಿಕ್ಕ ವಯಸ್ಸಿನಲ್ಲೇ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಹೆಸರುವಾಸಿಯಾದ UPSC ಪರೀಕ್ಷೆಯನ್ನು ಪಾಸ್ ಮಾಡಿದ ಟಾಪ್ 5 ಟಾಪರ್ ಗಳ ಕುರಿತು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಸ್ನೇಹಿತರೇ ನಾವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಕಾಲು ಮುರಿದುಕೊಂಡರೂ ಅರುಣಿಮಾ ಸಿನ್ಹಾ ಹಿಮಾಲಯ ಪರ್ವತ ಏರಿದ್ದು, 65 ರ ಇಳಿ ವಯಸ್ಸಿನಲ್ಲೂ ಕೆಂಚುಕಿ ಎಂಬಾತ ಜಗತ್ಪ್ರಸಿದ್ದ KFC ಶುರು ಮಾಡಿದ್ದು ಹೀಗೆ ಹತ್ತು ಹಲವು ಉದಾಹರಣೆ ಕೊಡಬಹುದು. ಹೀಗೆ ತಮ್ಮ ಅತಿ ಚಿಕ್ಕ ವಯಸ್ಸಿನಲ್ಲೇ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಹೆಸರುವಾಸಿಯಾದ UPSC ಪರೀಕ್ಷೆಯನ್ನು ಪಾಸ್ ಮಾಡಿದ ಟಾಪ್ 5 ಟಾಪರ್ ಗಳ ಕುರಿತು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!
Ansari Shaikh IAS

1.ಅನ್ಸಾರಿ ಶೇಖ್ – ಮಹಾರಾಷ್ಟ್ರ ರಾಜ್ಯದವರಾದ ಇವರು ಕೇವಲ ತಮ್ಮ 21 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ 2017 ರಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿಕೊಂಡರು.

Ankur Garg IAS

2. ಅಂಕುರ್ ಗಾರ್ಗ್ – ಪಂಜಾಬ್ ನಿವಾಸಿ,ದೆಹಲಿಯ ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ ಇವರು ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Tina Dabi IAS

3. ಟೀನಾ ಡಾಬಿ – ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಜನಿಸಿದ ಇವರು ತಮ್ಮ ಪ್ರಥಮ ಪ್ರಯತ್ನದಲ್ಲಿಯೇ ದೇಶಕ್ಕೆ 1 ಪ್ರಥಮ ಸ್ಥಾನ ಗಳಿಸುವ ಮೂಲಕ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Gourav Goyal IAS

4. ಗೌರವ್ ಗೋಯಲ್ – ರಾಜಸ್ಥಾನದಲ್ಲಿ ಜನಿಸಿದ ಇವರು ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Swati Nayak IAS

5.ಸ್ವಾತಿ ನಾಯಕ್ – ರಾಜಸ್ಥಾನದಲ್ಲಿ ಜನಿಸಿದ ಇವರು ಕೂಡ ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago