Categories: informationMotivation

ಅತಿ ಚಿಕ್ಕ ವಯಸ್ಸಿನಲ್ಲೇ IAS ಪಾಸ್ ಮಾಡಿದ ಟಾಪ್ 5 ಐಎಎಸ್ ಅಧಿಕಾರಿಗಳ ಪಟ್ಟಿ ಇಲ್ಲಿದೆ ನೋಡಿ!

ಸ್ನೇಹಿತರೇ ನಾವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಕಾಲು ಮುರಿದುಕೊಂಡರೂ ಅರುಣಿಮಾ ಸಿನ್ಹಾ ಹಿಮಾಲಯ ಪರ್ವತ ಏರಿದ್ದು, 65 ರ ಇಳಿ ವಯಸ್ಸಿನಲ್ಲೂ ಕೆಂಚುಕಿ ಎಂಬಾತ ಜಗತ್ಪ್ರಸಿದ್ದ KFC ಶುರು ಮಾಡಿದ್ದು ಹೀಗೆ ಹತ್ತು ಹಲವು ಉದಾಹರಣೆ ಕೊಡಬಹುದು. ಹೀಗೆ ತಮ್ಮ ಅತಿ ಚಿಕ್ಕ ವಯಸ್ಸಿನಲ್ಲೇ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಹೆಸರುವಾಸಿಯಾದ UPSC ಪರೀಕ್ಷೆಯನ್ನು ಪಾಸ್ ಮಾಡಿದ ಟಾಪ್ 5 ಟಾಪರ್ ಗಳ ಕುರಿತು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಸ್ನೇಹಿತರೇ ನಾವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಕಾಲು ಮುರಿದುಕೊಂಡರೂ ಅರುಣಿಮಾ ಸಿನ್ಹಾ ಹಿಮಾಲಯ ಪರ್ವತ ಏರಿದ್ದು, 65 ರ ಇಳಿ ವಯಸ್ಸಿನಲ್ಲೂ ಕೆಂಚುಕಿ ಎಂಬಾತ ಜಗತ್ಪ್ರಸಿದ್ದ KFC ಶುರು ಮಾಡಿದ್ದು ಹೀಗೆ ಹತ್ತು ಹಲವು ಉದಾಹರಣೆ ಕೊಡಬಹುದು. ಹೀಗೆ ತಮ್ಮ ಅತಿ ಚಿಕ್ಕ ವಯಸ್ಸಿನಲ್ಲೇ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಹೆಸರುವಾಸಿಯಾದ UPSC ಪರೀಕ್ಷೆಯನ್ನು ಪಾಸ್ ಮಾಡಿದ ಟಾಪ್ 5 ಟಾಪರ್ ಗಳ ಕುರಿತು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!
Ansari Shaikh IAS

1.ಅನ್ಸಾರಿ ಶೇಖ್ – ಮಹಾರಾಷ್ಟ್ರ ರಾಜ್ಯದವರಾದ ಇವರು ಕೇವಲ ತಮ್ಮ 21 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ 2017 ರಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿಕೊಂಡರು.

Ankur Garg IAS

2. ಅಂಕುರ್ ಗಾರ್ಗ್ – ಪಂಜಾಬ್ ನಿವಾಸಿ,ದೆಹಲಿಯ ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ ಇವರು ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Tina Dabi IAS

3. ಟೀನಾ ಡಾಬಿ – ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಜನಿಸಿದ ಇವರು ತಮ್ಮ ಪ್ರಥಮ ಪ್ರಯತ್ನದಲ್ಲಿಯೇ ದೇಶಕ್ಕೆ 1 ಪ್ರಥಮ ಸ್ಥಾನ ಗಳಿಸುವ ಮೂಲಕ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Gourav Goyal IAS

4. ಗೌರವ್ ಗೋಯಲ್ – ರಾಜಸ್ಥಾನದಲ್ಲಿ ಜನಿಸಿದ ಇವರು ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Swati Nayak IAS

5.ಸ್ವಾತಿ ನಾಯಕ್ – ರಾಜಸ್ಥಾನದಲ್ಲಿ ಜನಿಸಿದ ಇವರು ಕೂಡ ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago