Categories: informationMotivation

ಅತಿ ಚಿಕ್ಕ ವಯಸ್ಸಿನಲ್ಲೇ IAS ಪಾಸ್ ಮಾಡಿದ ಟಾಪ್ 5 ಐಎಎಸ್ ಅಧಿಕಾರಿಗಳ ಪಟ್ಟಿ ಇಲ್ಲಿದೆ ನೋಡಿ!

ಸ್ನೇಹಿತರೇ ನಾವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಕಾಲು ಮುರಿದುಕೊಂಡರೂ ಅರುಣಿಮಾ ಸಿನ್ಹಾ ಹಿಮಾಲಯ ಪರ್ವತ ಏರಿದ್ದು, 65 ರ ಇಳಿ ವಯಸ್ಸಿನಲ್ಲೂ ಕೆಂಚುಕಿ ಎಂಬಾತ ಜಗತ್ಪ್ರಸಿದ್ದ KFC ಶುರು ಮಾಡಿದ್ದು ಹೀಗೆ ಹತ್ತು ಹಲವು ಉದಾಹರಣೆ ಕೊಡಬಹುದು. ಹೀಗೆ ತಮ್ಮ ಅತಿ ಚಿಕ್ಕ ವಯಸ್ಸಿನಲ್ಲೇ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಹೆಸರುವಾಸಿಯಾದ UPSC ಪರೀಕ್ಷೆಯನ್ನು ಪಾಸ್ ಮಾಡಿದ ಟಾಪ್ 5 ಟಾಪರ್ ಗಳ ಕುರಿತು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಸ್ನೇಹಿತರೇ ನಾವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಕಾಲು ಮುರಿದುಕೊಂಡರೂ ಅರುಣಿಮಾ ಸಿನ್ಹಾ ಹಿಮಾಲಯ ಪರ್ವತ ಏರಿದ್ದು, 65 ರ ಇಳಿ ವಯಸ್ಸಿನಲ್ಲೂ ಕೆಂಚುಕಿ ಎಂಬಾತ ಜಗತ್ಪ್ರಸಿದ್ದ KFC ಶುರು ಮಾಡಿದ್ದು ಹೀಗೆ ಹತ್ತು ಹಲವು ಉದಾಹರಣೆ ಕೊಡಬಹುದು. ಹೀಗೆ ತಮ್ಮ ಅತಿ ಚಿಕ್ಕ ವಯಸ್ಸಿನಲ್ಲೇ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಹೆಸರುವಾಸಿಯಾದ UPSC ಪರೀಕ್ಷೆಯನ್ನು ಪಾಸ್ ಮಾಡಿದ ಟಾಪ್ 5 ಟಾಪರ್ ಗಳ ಕುರಿತು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!
Ansari Shaikh IAS

1.ಅನ್ಸಾರಿ ಶೇಖ್ – ಮಹಾರಾಷ್ಟ್ರ ರಾಜ್ಯದವರಾದ ಇವರು ಕೇವಲ ತಮ್ಮ 21 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ 2017 ರಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿಕೊಂಡರು.

Ankur Garg IAS

2. ಅಂಕುರ್ ಗಾರ್ಗ್ – ಪಂಜಾಬ್ ನಿವಾಸಿ,ದೆಹಲಿಯ ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ ಇವರು ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Tina Dabi IAS

3. ಟೀನಾ ಡಾಬಿ – ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಜನಿಸಿದ ಇವರು ತಮ್ಮ ಪ್ರಥಮ ಪ್ರಯತ್ನದಲ್ಲಿಯೇ ದೇಶಕ್ಕೆ 1 ಪ್ರಥಮ ಸ್ಥಾನ ಗಳಿಸುವ ಮೂಲಕ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Gourav Goyal IAS

4. ಗೌರವ್ ಗೋಯಲ್ – ರಾಜಸ್ಥಾನದಲ್ಲಿ ಜನಿಸಿದ ಇವರು ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

Swati Nayak IAS

5.ಸ್ವಾತಿ ನಾಯಕ್ – ರಾಜಸ್ಥಾನದಲ್ಲಿ ಜನಿಸಿದ ಇವರು ಕೂಡ ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago