ಸ್ನೇಹಿತರೇ ನಾವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಕಾಲು ಮುರಿದುಕೊಂಡರೂ ಅರುಣಿಮಾ ಸಿನ್ಹಾ ಹಿಮಾಲಯ ಪರ್ವತ ಏರಿದ್ದು, 65 ರ ಇಳಿ ವಯಸ್ಸಿನಲ್ಲೂ ಕೆಂಚುಕಿ ಎಂಬಾತ ಜಗತ್ಪ್ರಸಿದ್ದ KFC ಶುರು ಮಾಡಿದ್ದು ಹೀಗೆ ಹತ್ತು ಹಲವು ಉದಾಹರಣೆ ಕೊಡಬಹುದು. ಹೀಗೆ ತಮ್ಮ ಅತಿ ಚಿಕ್ಕ ವಯಸ್ಸಿನಲ್ಲೇ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಹೆಸರುವಾಸಿಯಾದ UPSC ಪರೀಕ್ಷೆಯನ್ನು ಪಾಸ್ ಮಾಡಿದ ಟಾಪ್ 5 ಟಾಪರ್ ಗಳ ಕುರಿತು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..
ಸ್ನೇಹಿತರೇ ನಾವು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಕಾಲು ಮುರಿದುಕೊಂಡರೂ ಅರುಣಿಮಾ ಸಿನ್ಹಾ ಹಿಮಾಲಯ ಪರ್ವತ ಏರಿದ್ದು, 65 ರ ಇಳಿ ವಯಸ್ಸಿನಲ್ಲೂ ಕೆಂಚುಕಿ ಎಂಬಾತ ಜಗತ್ಪ್ರಸಿದ್ದ KFC ಶುರು ಮಾಡಿದ್ದು ಹೀಗೆ ಹತ್ತು ಹಲವು ಉದಾಹರಣೆ ಕೊಡಬಹುದು. ಹೀಗೆ ತಮ್ಮ ಅತಿ ಚಿಕ್ಕ ವಯಸ್ಸಿನಲ್ಲೇ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಹೆಸರುವಾಸಿಯಾದ UPSC ಪರೀಕ್ಷೆಯನ್ನು ಪಾಸ್ ಮಾಡಿದ ಟಾಪ್ 5 ಟಾಪರ್ ಗಳ ಕುರಿತು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..
Thank you for reading this post, don't forget to subscribe!1.ಅನ್ಸಾರಿ ಶೇಖ್ – ಮಹಾರಾಷ್ಟ್ರ ರಾಜ್ಯದವರಾದ ಇವರು ಕೇವಲ ತಮ್ಮ 21 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ 2017 ರಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿಕೊಂಡರು.
2. ಅಂಕುರ್ ಗಾರ್ಗ್ – ಪಂಜಾಬ್ ನಿವಾಸಿ,ದೆಹಲಿಯ ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ ಇವರು ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.
3. ಟೀನಾ ಡಾಬಿ – ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಜನಿಸಿದ ಇವರು ತಮ್ಮ ಪ್ರಥಮ ಪ್ರಯತ್ನದಲ್ಲಿಯೇ ದೇಶಕ್ಕೆ 1 ಪ್ರಥಮ ಸ್ಥಾನ ಗಳಿಸುವ ಮೂಲಕ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.
4. ಗೌರವ್ ಗೋಯಲ್ – ರಾಜಸ್ಥಾನದಲ್ಲಿ ಜನಿಸಿದ ಇವರು ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.
5.ಸ್ವಾತಿ ನಾಯಕ್ – ರಾಜಸ್ಥಾನದಲ್ಲಿ ಜನಿಸಿದ ಇವರು ಕೂಡ ತಮ್ಮ 22 ನೆ ವಯಸ್ಸಿನಲ್ಲಿಯೇ UPSC ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿ ಸೇವೆಗೆ ಸೇರಿದರು.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…